Webdunia - Bharat's app for daily news and videos

Install App

‘ಸಿದ್ದರಾಮಯ್ಯರನ್ನು ನೋಡಿದ್ರೆ ಅಯ್ಯೋ ಪಾಪ ಅನಿಸುತ್ತೆ’

Webdunia
ಭಾನುವಾರ, 9 ಫೆಬ್ರವರಿ 2020 (15:53 IST)
ನನಗೆ ಸಿದ್ದರಮಯ್ಯರನ್ನ ನೋಡಿದ್ರೆ ಅಯ್ಯೋ ಪಾಪ ಎನ್ನಿಸುತ್ತಿದೆ.

ಅವರ ಪಾರ್ಟಿಗೆ ಅವರಿಗೆ ಈ ಸ್ಥಿತಿ ಬರಬಾರದಿತ್ತು. ಹೀಗಂತ ಬಿಜೆಪಿ ರಾಜ್ಯಾಧ್ಯಕ್ಷ ವ್ಯಂಗ್ಯವಾಡಿದ್ದಾರೆ.

ಸಿಎಂ ಬಿ.ಎಸ್.ಯಡಿಯೂರಪ್ಪರ ಕೈಕಾಲನ್ನು ಬಿಜೆಪಿ‌ ಹೈಕಮಾಂಡ್ ಕಟ್ಟಿ ಹಾಕಿದೆ ಅಂತ ಸಿದ್ದರಾಮಯ್ಯ ಮಾಡಿರೋ ಟ್ವಿಟ್ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರೋ ನಳೀನ್ ಕುಮಾರ್ ಕಟೀಲ್, ಕಾಂಗ್ರೆಸ್ ಪಾರ್ಟಿಯಲ್ಲಿ ರಾಜ್ಯಾಧ್ಯಕ್ಷರಿಲ್ಲದೆ ಆರು ತಿಂಗಳಾಯ್ತು.

ಸಿದ್ದರಾಮಯ್ಯ ವಿರೋಧ ಪಕ್ಷದ ಸ್ಥಾನಕ್ಕೆ ರಾಜಿನಾಮೆ‌ ಕೊಟ್ಟು ಆರು ತಿಂಗಳಾಯ್ತು. ಅವರನ್ನ ಸಿಎಲ್ಪಿ ಲೀಡರ್ ಮಾಡಲು ಕೇಂದ್ರದಲ್ಲಿ‌ ಕೈಕಾಲು ಹಿಡಿಯುತ್ತಿದ್ದಾರೆ. ಅವರು ಅವರ ದುಖಃವನ್ನ ಹೇಳಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದ್ರು. 
ಅವರಿಗೆ ಹೇಳಿದರೆ ಅಪಮಾನ ಆಗುತ್ತದೆ ಎಂದು ಮತ್ತೊಬ್ಬರನ್ನ ತೋರಿಸುತ್ತಿದ್ದಾರೆ.

ಇಲ್ಲಿ ಬಿಎಸ್ವೈ ನಮ್ಮ ನಾಯಕರು. ಪೂರ್ತಿ ಜವಬ್ದಾರಿಯನ್ನ ಹೈಕಮಾಂಡ್ ಅವರಿಗೆ ಕೊಟ್ಟಿದೆ. ಬಿಎಸ್ವೈ ನಿಶ್ಚಯದಂತೆ ಬಂದವರಿಗೆ ಸ್ಥಾನಮಾನ‌ಕೊಟ್ಟಿದ್ದೇವೆ. ಹತ್ತು ಜನರನ್ನ ಮಂತ್ರಿ‌ಮಾಡಿ ನುಡಿದಂತೆ ನಡೆದಿದ್ದಾರೆ. ಕಾಂಗ್ರೆಸ್ ನವರು ಮೊದಲು ತಮ್ಮ ಪಕ್ಷಕ್ಕೆ ರಾಜ್ಯಾಧ್ಯಕ್ಷರನ್ನ ಮಾಡಿ‌‌ ಮಾತಾಡಲಿ ಎಂದಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy: ಹರಿದ ಬಟ್ಟೆ, ಕೈಯಿಂದ ಎದೆ ಮುಚ್ಚಿಕೊಂಡಿದ್ದ ಯುವತಿ: ಚಿನ್ನಸ್ವಾಮಿಯಲ್ಲಿ ನಡೆದ ಶಾಕಿಂಗ್ ಘಟನೆಯಿದು

Rahul Gandhi: ಸರೆಂಡರ್ ಆಗಿದ್ದು ನೆಹರೂ, ನರೇಂದ್ರ ಅಲ್ಲ: ರಾಹುಲ್ ಗಾಂಧಿಗೆ ನೆಟ್ಟಿಗರಿಂದ ತಿರುಗೇಟು

ಕುಮಾರಸ್ವಾಮಿ ಕಣ್ಣೀರನ್ನು ವ್ಯಂಗ್ಯ ಮಾಡಿದ್ದ ಡಿಕೆಶಿ: ಈಗ ನಿಖಿಲ್ ಕುಮಾರಸ್ವಾಮಿ ಕೊಟ್ರು ಟಾಂಗ್

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಆರ್ ಸಿಬಿ ವಿರುದ್ಧವೇ ಕೇಸ್

ಸಿಎಂ, ಡಿಸಿಎಂ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ

ಮುಂದಿನ ಸುದ್ದಿ
Show comments