ಆಕ್ರಮ ಹಣ ಮತ್ತು ಮದ್ಯ ವಶಕ್ಕೆ

Webdunia
ಶುಕ್ರವಾರ, 7 ಏಪ್ರಿಲ್ 2023 (19:00 IST)
ಚುನಾವಣಾ ದಿನಾಂಕ ಘೋಷಣೆ ಬೆನ್ನೆಲ್ಲೆ ರಾಜ್ಯ ಚೆಕ್‌ ಪೋಸ್ಟಗಳಲ್ಲಿ ಪೊಲೀಸರು ಹೈ ಅಲರ್ಟ್​​​​​ ಆಗಿದ್ದಾರೆ.ಬೆಳಗಾವಿ ಜಿಲ್ಲೆ ನಿಪ್ಪಾಣಿ ತಾಲೂಕಿನ ಕೋಗನೊಳ್ಳಿ ಚೆಕ್‌ ಪೋಸ್ಟ್ ತಪಾಸಣೆ ವೇಳೆ ದಾಖಲೆ ಇಲ್ಲದೆ ಅಕ್ರಮವಾಗಿ ಸಾಗಿಸುತ್ತಿದ್ದ 1.5 ಕೋಟಿ‌ ಹಣ ಸೀಜ್ ಮಾಡಲಾಗಿದೆ. ಖಾಸಗಿ ಬಸನಲ್ಲಿ ಪ್ರಯಾಣಿಕನೋರ್ವನ ಬಳಿಯಿದ್ದ 1.5 ಕೋಟಿ ನಗದು ಹಣವನ್ನ ಸೀಜ್​​​​ ಮಾಡಲಾಗಿದೆ. ಅಂತೆಯೇ ದೇವನಹಳ್ಳಿಯಲ್ಲಿ 20 ಸಾವಿರ ಮೌಲ್ಯದ ಅಕ್ರಮ ಮದ್ಯವನ್ನ ವಶಕ್ಕೆ ಪಡೆದಿದ್ದಾರೆ. ನರಸಿಂಹಮೂರ್ತಿ ಎಂಬಾತ ಓಮಿನಿ ಕಾರಿನಲ್ಲಿ 20 ಸಾವಿರ ಮೌಲ್ಯದ ಅಕ್ರಮ ಮದ್ಯ ಸಾಗಿಸುತ್ತಿದ್ದ. ಈ ವೇಳೆ ಕಾರ್ಯಾಚರಣೆ ನಡೆಸಿದ ಅಬಕಾರಿ ಅಧಿಕಾರಿಗಳು ಅಕ್ರಮ ಮದ್ಯವನ್ನ ವಶಪಡಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಲಿ ಖಮೇನಿ ಸಾವಿನ ಬಳಿಕ ಕೋಮಾಕ್ಕೆ ಜಾರಿದ ಪತ್ನಿ ಕೂಡಾ ಇನ್ನಿಲ್ಲ

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ: ಪ್ರಧಾನಿಗೆ ಪತ್ರ ಬರೆದ ಸಿದ್ದರಾಮಯ್ಯ

ಚೂರಿ ಇರಿತಕ್ಕೊಳಗಾದ ರೀತಿಯಲ್ಲಿ ಶವಪತ್ತೆ ಪ್ರಕರಣ, ಮೂವರು ಅರೆಸ್ಟ್‌

ಗಲ್ಫ್ ಆಫ್ ಓಮನ್‌ನಲ್ಲಿ ತೈಲ ಟ್ಯಾಂಕರ್ ಮೇಲೆ ದಾಳಿ, ಭಾರತೀಯ ಪ್ರಜೆ ಸಾವು

ರೇಷ್ಮೆ ಕಾರ್ಖಾನೆ ಮುಚ್ಚುವ ಬಿಜೆಪಿ ಆರೋಪ ಬಗ್ಗೆ ಎಚ್‌ಸಿ ಮಹದೇವಪ್ಪ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments