Webdunia - Bharat's app for daily news and videos

Install App

ಇಂದಿನಿಂದ ಕುಡುತಿನಿ ಪಟ್ಟಣದಲ್ಲಿ ಸ್ವಯಂ ಪ್ರೇರಿತ ಲಾಕ್ ಡೌನ್

Webdunia
ಭಾನುವಾರ, 14 ಜೂನ್ 2020 (10:07 IST)
Normal 0 false false false EN-US X-NONE X-NONE

ಬಳ್ಳಾರಿ : ಸುತ್ತಮುತ್ತಲಿನ ಜಿಂದಾಲ್ ಸಿಬ್ಬಂದಿಗೆ ಸೋಂಕು ಹಿನ್ನಲೆಯಲ್ಲಿ ಇಂದಿನಿಂದ ಕುಡುತಿನಿ ಪಟ್ಟಣದಲ್ಲಿ ಸ್ವಯಂ ಪ್ರೇರಿತ ಲಾಕ್ ಡೌನ್ ಘೋಷಿಸಲಾಗಿದೆ.

 

ಜಿಂದಾಲ್ ಕಂಪೆನಿಯಿಂದ 10ಕಿ.ಮೀ ದೂರದಲ್ಲಿರುವ ಕುಡುತಿನಿ ಪಟ್ಟಣದ ಸುತ್ತಮುತ್ತಲಿನ ಜಿಂದಾಲ್ ಸಿಬ್ಬಂದಿಗೆ ಸೋಂಕುತಗುಲಿರುವ ಕಾರಣ ಸುರಕ್ಷಾ ಕ್ರಮವಾಗಿ ಇಂದಿನಿಂದ ಕುಡುತಿನಿ ಜನತೆ ಸ್ವಯಂ ಪ್ರೇರಿತ ಲಾಕ್ ಡೌನ್ ಘೋಷಿಸಿದ್ದಾರೆ. ಹಾಗೇ ಜಿಂದಾಲ್ ಸಿಬ್ಬಂದಿಗೆ ಕುಡುತಿನಿ ಪಟ್ಟಣ ಪ್ರವೇಶ ನಿಷೇಧಿಸಲಾಗಿದೆ, ಪಟ್ಟಣಕ್ಕೆ ಬರೋ ಎಲ್ಲ ವಾಹನಗಳಿಗೂ ಪ್ರವೇಶ ಬಂದ್ ಮಾಡಲಾಗಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments