Webdunia - Bharat's app for daily news and videos

Install App

ಇಂದಿನಿಂದ ಕುಡುತಿನಿ ಪಟ್ಟಣದಲ್ಲಿ ಸ್ವಯಂ ಪ್ರೇರಿತ ಲಾಕ್ ಡೌನ್

Webdunia
ಭಾನುವಾರ, 14 ಜೂನ್ 2020 (10:07 IST)
Normal 0 false false false EN-US X-NONE X-NONE

ಬಳ್ಳಾರಿ : ಸುತ್ತಮುತ್ತಲಿನ ಜಿಂದಾಲ್ ಸಿಬ್ಬಂದಿಗೆ ಸೋಂಕು ಹಿನ್ನಲೆಯಲ್ಲಿ ಇಂದಿನಿಂದ ಕುಡುತಿನಿ ಪಟ್ಟಣದಲ್ಲಿ ಸ್ವಯಂ ಪ್ರೇರಿತ ಲಾಕ್ ಡೌನ್ ಘೋಷಿಸಲಾಗಿದೆ.

 

ಜಿಂದಾಲ್ ಕಂಪೆನಿಯಿಂದ 10ಕಿ.ಮೀ ದೂರದಲ್ಲಿರುವ ಕುಡುತಿನಿ ಪಟ್ಟಣದ ಸುತ್ತಮುತ್ತಲಿನ ಜಿಂದಾಲ್ ಸಿಬ್ಬಂದಿಗೆ ಸೋಂಕುತಗುಲಿರುವ ಕಾರಣ ಸುರಕ್ಷಾ ಕ್ರಮವಾಗಿ ಇಂದಿನಿಂದ ಕುಡುತಿನಿ ಜನತೆ ಸ್ವಯಂ ಪ್ರೇರಿತ ಲಾಕ್ ಡೌನ್ ಘೋಷಿಸಿದ್ದಾರೆ. ಹಾಗೇ ಜಿಂದಾಲ್ ಸಿಬ್ಬಂದಿಗೆ ಕುಡುತಿನಿ ಪಟ್ಟಣ ಪ್ರವೇಶ ನಿಷೇಧಿಸಲಾಗಿದೆ, ಪಟ್ಟಣಕ್ಕೆ ಬರೋ ಎಲ್ಲ ವಾಹನಗಳಿಗೂ ಪ್ರವೇಶ ಬಂದ್ ಮಾಡಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments