Webdunia - Bharat's app for daily news and videos

Install App

ಅಪಾಯ ಲೆಕ್ಕಿಸದೇ ಯುವಕರ ಸೆಲ್ಫಿ ಗೀಳು

Webdunia
ಮಂಗಳವಾರ, 25 ಜುಲೈ 2023 (16:40 IST)
ಉಕ್ಕಿ ಹರಿಯುವ ನದಿಯಲ್ಲಿ ಯುವಕರು ಹುಚ್ಚಾಟವಾಡಿರೋ ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಚಿಕ್ಕಪಡಸಲಗಿ ಗ್ರಾಮದಲ್ಲಿ ನಡೆದಿದೆ. ಯುವಕರು ಜಲಾವೃತವಾಗಿರುವ ಶ್ರಮಬಿಂದುಸಾಗರದ ಸೇತುವೆ ಮೇಲೆ ಓಡಾಡುವುದಲ್ಲದೇ, ಸೆಲ್ಫಿ ತೆಗೆಯಲು ಮುಂದಾಗಿದ್ದಾರೆ. ಸ್ವಲ್ಪ ಹೆಚ್ಚು ಕಡಿಮೆಯಾದರೂ ಅಪಾಯ ತಪ್ಪಿದ್ದಲ್ಲ. ಹಿಪ್ಪರಗಿ ಬ್ಯಾರೇಜ್​​ನಿಂದ 90 ಸಾವಿರ ಕ್ಯೂಸೆಕ್​​​ಗಿಂತಲೂ ಅಧಿಕ ನೀರು ಹರಿದು ಬರ್ತಿದೆ.ನದಿಯಲ್ಲಿ ನೀರಿನ ಪ್ರಮಾಣ ಜಾಸ್ತಿಯಾಗಿ ಶ್ರಮಬಿಂದು ಸಾಗರದ ಮೇಲ್ಭಾಗಕ್ಕೆ ನೀರು ಚಿಮ್ಮುತ್ತಿದೆ.. ಅಪಾಯ ಲೆಕ್ಕಿಸದೇ ಯುವಕರು ಸೆಲ್ಫಿಗಾಗಿ ಸೇತುವೆ ಮೇಲೆ ಹೋಗ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments