Webdunia - Bharat's app for daily news and videos

Install App

ಸಹಕಾರಿ ಕ್ಷೇತ್ರದಿಂದ ಇಡೀ ದೇಶಕ್ಕೆ ಸಂದೇಶ ರವಾನೆ : ಅಮಿತ್‌ ಶಾ

Webdunia
ಶನಿವಾರ, 31 ಡಿಸೆಂಬರ್ 2022 (11:41 IST)
ಬೆಂಗಳೂರು : ಕರ್ನಾಟಕದ ಸಹಕಾರಿ ಕ್ಷೇತ್ರದಿಂದ ಇಡೀ ದೇಶಕ್ಕೆ ಸಂದೇಶ ರವಾನೆಯಾಗುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬಣ್ಣಿಸಿದ್ದಾರೆ.

ನಗರದಲ್ಲಿ ಅತ್ಯುತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರದಾನ ಮಾಡಿ ನಂತರ ಮಾತನಾಡಿದ ಅವರು, ಸಹಕಾರಿ ಕ್ಷೇತ್ರದಲ್ಲಿ ಕರ್ನಾಟಕ ಸರ್ಕಾರ ಅತ್ಯುತ್ತಮ ಕೆಲಸ ಮಾಡಿದೆ.

ಇವತ್ತು ಸಹಾಕರ ರಂಗದ ಅನೇಕ ಫಲಾನುಭವಿಗಳಿಗೆ ಯೋಜನೆ ತಲುಪಿಸಲಾಗಿದೆ. ಕರ್ನಾಟಕದಲ್ಲಿ ಸಹಕಾರಿ ಆಂದೋಲನ ನೂರು ವರ್ಷಕ್ಕಿಂತಲೂ ಹೆಚ್ಚು ಕಾಲ ಸಮರ್ಥವಾಗಿ ನಡೆದು ಬಂದಿದೆ.

ಎಸ್.ಎಸ್. ಪಾಟೀಲ್ರಿಂದ ಕರ್ನಾಟಕದ ಮೊದಲ ಸಹಕಾರಿ ಘಟಕ ಪ್ರಾರಂಭ ಆಯಿತು. ಇಡೀ ವಿಶ್ವಕ್ಕೆ ಉದಾಹರಣೆ ರೂಪದಲ್ಲಿ ಕರ್ನಾಟಕ ಸಹಕಾರಿ ಕ್ಷೇತ್ರ ನಿಂತಿದೆ ಎಂದು ಹೊಗಳಿದ್ದಾರೆ.

30 ಲಕ್ಷಕ್ಕೂ ಹೆಚ್ಚು ರೈತರಿಗೆ, ರೈತ ಮಹಿಳೆಯರಿಗೆ ಸಹಕಾರಿ ಕ್ಷೇತ್ರದ ಲಾಭ ಸಿಗುತ್ತಿದೆ. ಸಹಕಾರಿ ಸಂಘಟನೆ ಇಲ್ಲದಿದ್ದರೆ ರೈತರಿಗೆ ಯಾವುದೇ ಲಾಭಾಂಶ ಸಿಗುತ್ತಿರಲಿಲ್ಲ. ಕರ್ನಾಟಕ ಸರ್ಕಾರದ ಸಾಧನೆ ಸಹಕಾರ ಕ್ಷೇತ್ರದ ಸಾಧನೆ ಉತ್ತಮವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments