Webdunia - Bharat's app for daily news and videos

Install App

ಹಿರಿಯ ವಕೀಲ ಶಂಕರಪ್ಪ ಉಚ್ಚಾಟನೆ .. ಸ್ವಾಮೀಜಿ ಪರ ವಕಾಲತ್ತು ಆಪತ್ತು

Webdunia
ಶುಕ್ರವಾರ, 2 ಸೆಪ್ಟಂಬರ್ 2022 (15:21 IST)
ಮುರುಘಾ ಸ್ವಾಮೀಜಿ ಪರವಾಗಿ ನಿಂತ ಹಿರಿಯ ವಕೀಲರಾದ ಶಂಕರಪ್ಪರವರನ್ನು ಭಾರತ ಕಮ್ಯುನಿಸ್ಟ್ ಪಕ್ಷ(ಮಾರ್ಕ್ಸವಾದಿ) ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಮುರುಘಾ ಮಠದಲ್ಲಿ ನಡೆದ ಅಪ್ರಾಪ್ತರ ಮೇಲಿನ ಲೈಂಗಿಕ ದೌರ್ಜನ್ಯದ ಪ್ರಕರಣಕ್ಕೆ ಸಂಬಂಧಿಸಿ, ಪಕ್ಷದ ಸದಸ್ಯರು ಹಾಗೂ ಹಿರಿಯ ವಕೀಲರಾದ ಶಂಕರಪ್ಪರವರು ಆರೋಪಿ ಪರ ನಿಂತುಕೊಂಡು ಪಕ್ಷದ ನಿಲುಮೆಗೆ ಹಾಗೂ ಧೋರಣೆಗೆ ವಿರುದ್ಧವಾಗಿ ನಡೆದುಕೊಂಡ ಕಾರಣದಿಂದ ಭಾರತ ಕಮ್ಯುನಿಸ್ಟ್ ಪಕ್ಷ(ಮಾರ್ಕ್ಸವಾದಿ) ಕರ್ನಾಟಕ ರಾಜ್ಯ ಸಮಿತಿಯು, ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತಗಳ್ಳತನ: ರಾಹುಲ್ ನೇತೃತ್ವದಲ್ಲಿ ಆ.5 ರಂದು ಪ್ರತಿಭಟನೆ, ಡಿಕೆ ಶಿವಕುಮಾರ್

ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆತಾಗಿ ನಟಿ ಖುಷ್ಬು ಸುಂದರ್‌ ಜವಾಬ್ದಾರಿ

ಆರಾಮಾಗಿ ನಡೆದುಕೊಂಡು ಹೋಗುತ್ತಿರುವಾಗಲೇ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಸೂಸೈಡ್‌, ಭಯಾನಕ ವಿಡಿಯೋ

ಅಕ್ಟೋಬರ್‌ನಲ್ಲಿ ಸಿಎಂ ಬದಲಾವಣೆ ಪಕ್ಕಾ, ಖರ್ಗೆ ಸರಿಯಾದ ಸಮಯಕ್ಕೆ ಕಲ್ಲು ಹೊಡೆದಿದ್ದಾರೆ: ಆರ್‌ ಅಶೋಕ್‌

ಇಂಜೆಕ್ಷನ್ ಕೊಡಲು ಗೊತ್ತಿರುವ ಕೆ ಸುಧಾಕರ್‌ಗೆ ದುಡ್ಡು ಹೊಡೆಯುವುದು ಗೊತ್ತು: ಚಲುವರಾಯಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ