Webdunia - Bharat's app for daily news and videos

Install App

ಹಿರಿಯ ಸಾಹಿತಿ ದೇ.ಜವರೇಗೌಡ ಇನ್ನಿಲ್ಲ

Webdunia
ಮಂಗಳವಾರ, 31 ಮೇ 2016 (10:38 IST)
ಅನಾರೋಗ್ಯದಿಂದ ಬಳಲುತ್ತಿದ್ದ ಶತಾಯುಷಿ ಹಿರಿಯ ಸಾಹಿತಿ ದೇ.ಜವರೇಗೌಡ ಅವರು ಸೋಮವಾರ ಸಂಜೆ ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
 
ದೇ.ಜವರೇಗೌಡ ಅವರು ದೀರ್ಘಕಾಲದ ಅನಾರೋಗ್ಯದಿಂದ ಬಳಲುತಿದ್ದು ಅವರನ್ನು ಚಿಕೆತ್ಸೆಗಾಗಿ ಮೈಸೂರಿನ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ.
 
ದೇ.ಜವರೇಗೌಡ ಅವರು ವಿಶ್ವವಿದ್ಯಾಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದು, ಮೈಸೂರು ವಿಶ್ವವಿದ್ಯಾಲಯದ ಕುಲಪತಿಯಾಗಿ ಅನೇಕ ಶೈಕ್ಷಣಿಕ ಮತ್ತು ಆಡಳಿಕ ಹುದ್ದೆಗಳನ್ನು ನಿರ್ವಹಿಸಿದ್ದರು.
 
ಶತಾಯುಷಿ ಹಿರಿಯ ಸಾಹಿತಿ ದೇ.ಜವರೇಗೌಡ ಅವರು ಸುಮಾರು 50 ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದು, 1998 ರ ಸಾಲಿನಲ್ಲಿ ಪಂಪ ಪ್ರಶಸ್ತಿ, 2001 ರ ಸಾಲಿನಲ್ಲಿ ಪದ್ಮಶ್ರೀ ಪ್ರಶಸ್ತಿ, 2003 ರ ಸಾಲಿನಲ್ಲಿ ಗೊರುರು ಪ್ರಶಸ್ತಿ ಮತ್ತು 2008 ರ ಸಾಲಿನಲ್ಲಿ ಕರ್ನಾಟಕ ರತ್ನ ಪುರಸ್ಕಾರ ಪ್ರಶಸ್ತಿ ಪಡೆದುಕೊಂಡಿದ್ದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments