Webdunia - Bharat's app for daily news and videos

Install App

ಹಿರಿಯ ಸಾಹಿತಿ ದೇ.ಜವರೇಗೌಡ ಇನ್ನಿಲ್ಲ

Webdunia
ಮಂಗಳವಾರ, 31 ಮೇ 2016 (10:38 IST)
ಅನಾರೋಗ್ಯದಿಂದ ಬಳಲುತ್ತಿದ್ದ ಶತಾಯುಷಿ ಹಿರಿಯ ಸಾಹಿತಿ ದೇ.ಜವರೇಗೌಡ ಅವರು ಸೋಮವಾರ ಸಂಜೆ ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
 
ದೇ.ಜವರೇಗೌಡ ಅವರು ದೀರ್ಘಕಾಲದ ಅನಾರೋಗ್ಯದಿಂದ ಬಳಲುತಿದ್ದು ಅವರನ್ನು ಚಿಕೆತ್ಸೆಗಾಗಿ ಮೈಸೂರಿನ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ.
 
ದೇ.ಜವರೇಗೌಡ ಅವರು ವಿಶ್ವವಿದ್ಯಾಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದು, ಮೈಸೂರು ವಿಶ್ವವಿದ್ಯಾಲಯದ ಕುಲಪತಿಯಾಗಿ ಅನೇಕ ಶೈಕ್ಷಣಿಕ ಮತ್ತು ಆಡಳಿಕ ಹುದ್ದೆಗಳನ್ನು ನಿರ್ವಹಿಸಿದ್ದರು.
 
ಶತಾಯುಷಿ ಹಿರಿಯ ಸಾಹಿತಿ ದೇ.ಜವರೇಗೌಡ ಅವರು ಸುಮಾರು 50 ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದು, 1998 ರ ಸಾಲಿನಲ್ಲಿ ಪಂಪ ಪ್ರಶಸ್ತಿ, 2001 ರ ಸಾಲಿನಲ್ಲಿ ಪದ್ಮಶ್ರೀ ಪ್ರಶಸ್ತಿ, 2003 ರ ಸಾಲಿನಲ್ಲಿ ಗೊರುರು ಪ್ರಶಸ್ತಿ ಮತ್ತು 2008 ರ ಸಾಲಿನಲ್ಲಿ ಕರ್ನಾಟಕ ರತ್ನ ಪುರಸ್ಕಾರ ಪ್ರಶಸ್ತಿ ಪಡೆದುಕೊಂಡಿದ್ದರು.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ವಿಲ್ ಬರೆಯುವುದು ಹೇಗೆ, ಯಾಕಾಗಿ ಬರೆಯಬೇಕು ಇಲ್ಲಿದೆ ವಿವರ

ಈ ವಿಡಿಯೋ ನೋಡ್ತಿದ್ದ ಹಾಗೇ ನೀವು ಸಡನ್ ಶಾಕ್ ಆಗೋದು ಗ್ಯಾರಂಟಿ

ಭಾರತಕ್ಕೆ ಬಂಪರ್ ಆಫರ್ ನೀಡಲು ಮುಂದಾದ ಡೊನಾಲ್ಡ್ ಟ್ರಂಪ್

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಲ್ಲ, ಕೊನೆ ಕ್ಷಣದಲ್ಲಿ ಟ್ವಿಸ್ಟ್

ಮುಂದಿನ ಸುದ್ದಿ
Show comments