Webdunia - Bharat's app for daily news and videos

Install App

ಈ ಕಾರಣಕ್ಕೆ ಟಿಹೆಚ್ಒ ಮಂಜುನಾಥ್ ಗೆ ದೂರು ನೀಡದಂತೆ ಮನವೊಲಿಸಿದ್ರಾ ಹಿರಿಯ ಅಧಿಕಾರಿಗಳು

Webdunia
ಶುಕ್ರವಾರ, 18 ಡಿಸೆಂಬರ್ 2020 (12:04 IST)
ಬೆಂಗಳೂರು : ಹೊಸಕೋಟೆ ಟಿಹೆಚ್ಒ  ಮಂಜುನಾಥ್ ನಾಪತ್ತೆ ಪ್ರಕರಣ ಇಂದು ಪೊಲೀಸರ ಕೈಗೆ ಸಿಕ್ಕಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಹೊಸಕೋಟೆ ಟಿಹೆಚ್ಒ  ಮಂಜುನಾಥ್ ಡಿ.16ರಂದು ನಾಪತ್ತೆಯಾಗಿದ್ದರು. ಇಂದು ಅವರು ಕಾರಿನಲ್ಲಿ ಒಬ್ಬರೆ ಇದ್ದಾಗ ಹಿರಿಸಾವೆ ಪೊಲೀಸರ ಕೈಗೆ ಸಿಕ್ಕಿದ್ದಾರೆ ಎನ್ನಲಾಗಿದೆ. ಆದರೆ  ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಹಿನ್ನಡೆಯಾಗುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಟಿಹೆಚ್ಒ  ಮಂಜುನಾಥ್ ಗೆ ಯಾವುದೇ ದೂರು ನೀಡದಂತೆ ಮನವೊಲಿಸಲಾಗಿದೆ ಎನ್ನಲಾಗಿದೆ.

ಜೊತೆಗೆ ಈ ಸಂಬಂಧ ಯಾರ ಹೆಸರೂ ಹೇಳದಂತೆ.  ಟಿಹೆಚ್ಒ ಮಂಜುನಾಥ್ ಗೆ ಹಿರಿಯ ಅಧಿಕಾರಿಗಳಿಂದ ಒತ್ತಡ ಹೇರಿದ್ದಾರೆ ಎನ್ನಲಾಗಿದೆ. ಟಿಹೆಚ್ಒ ಮಂಜುನಾಥ್ ಗೆ ಧಮ್ಕಿ ಹಾಕಿದ್ದ ಬಿಜೆಪಿ ಎಂಎಲ್ ಸಿ ಎಂಟಿಬಿ ನಾಗರಾಜ್ ಆಪ್ತ  ಜಯರಾಜ್. ಈ ಸಮಯದಲ್ಲಿ ಜಯರಾಜ್ ವಿರುದ್ಧ ಕೇಸ್ ಹಾಕಿದರೆ ಎಂಟಿಬಿ ನಾಗರಾಜ್ ಗೆ ಹಿನ್ನಡೆಯಾಗುತ್ತೆ ಎಂದು ಪ್ರೀಪ್ಲ್ಯಾನ್ ಮಾಡಲಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments