Webdunia - Bharat's app for daily news and videos

Install App

ಹಿರಿಯ ಐಎಎಸ್ ಅಧಿಕಾರಿ ಗಂಗಾರಾಮ್ ಬಡೇರಿಯಾ ಅರೆಸ್ಟ್

Webdunia
ಸೋಮವಾರ, 15 ಮೇ 2017 (17:15 IST)
ಹಿರಿಯ ಐಎಎಸ್ ಅಧಿಕಾರಿ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗಂಗಾರಾಮ್ ಬಡೇರಿಯಾ ಅವರನ್ನು ತನಿಖಾ ತಂಡ ಬಂಧಿಸಿದೆ.
 
ಜಂತಕಲ್ ಮೈನಿಂಗ್ ಕರ್ಮಕಾಂಡದಲ್ಲಿ ಭಾಗಿಯಾಗಿದ್ದಾರೆ ಎನ್ನುವ ಆರೋಪಗಳ ಹಿನ್ನೆಲೆಯಲ್ಲಿ ವಿಶೇಷ ತನಿಖಾ ತಂಡ ಅವರನ್ನು ಬಂಧಿಸಿದೆ.
 
ಕುಮಾರಸ್ವಾಮಿ ಸಿಎಂ ಆಗಿದ್ದಾಗ ನಡೆದಿದ್ದ ಅಕ್ರಮ ಗಣಿಗಾರಿಕೆ ಕರ್ಮಕಾಂಡದಲ್ಲಿ ಬಡೇರಿಯಾ ಭಾಗಿಯಾಗಿದ್ದಾರೆ ಎನ್ನಲಾಗಿತ್ತು.
 
ಲೋಕಾಯುಕ್ತ ವರದಿಯಲ್ಲಿ ಜಂತಕಲ್ ಅಕ್ರಮ ಗಣಿಗಾರಿಕೆಯಲ್ಲಿ ಗಂಗಾರಾಮ್ ಬಡೇರಿಯಾ ಹೆಸರು ಉಲ್ಲೇಖವಾಗಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments