Webdunia - Bharat's app for daily news and videos

Install App

ಕಾನೂನಿನ‌ ಅಡಿಯಲ್ಲಿ ಸೆಂಟಿಮೆಂಟ್ಗೆ ಅವಕಾಶ ಇಲ್ಲ

Webdunia
ಬುಧವಾರ, 12 ಅಕ್ಟೋಬರ್ 2022 (14:43 IST)
ಗಂಡ ಹೆಂಡತಿ ಆತ್ಮಹತ್ಯೆ ಯತ್ನ ವಿಚಾರವಾಗಿ ಬಿಬಿಎಂಪಿ ಮುಖ್ಯ ಇಂಜಿನಿಯರ್ ಬಸವರಾಜ ಕಬಾಡೆ ಪ್ರತಿಕ್ರಿಯಿಸಿದ್ದಾರೆ.ನಿನ್ನೆಯಿಂದಲೂ ದಂಪತಿ ಇದೇರೀತಿ ಮಾಡ್ತಿದ್ದಾರೆ.ಕಾನೂನಿನಲ್ಲಿ ಸೆಂಟಿಮೆಂಟ್ಗೆ ಅವಕಾಶ ಇಲ್ಲ.ಇಲ್ಲಿ ಈ ಹಿಂದೆ ಮಗು ಕೂಡಾ ಕೊಚ್ಚಿಹೋಗಿತ್ತು.ಹೀಗಾಗಿ ರಾಜಕಾಲುವೆ ಮಾಡಲೇಬೇಕು.ಅವರು ಈ ರೀತಿ ಮಾಡ್ಬಾರ್ದು. ಅವರ ಮನೆ ಬಿಡೋಕೆ ಸಾಧ್ಯವಿಲ್ಲ.ಒಂದು ಮನೆ ಬಿಟ್ರೆ ಬೇರೆಯವ್ರು ಬಿಡ್ತಾರಾ.ಸದ್ಯಕ್ಕೆ ಅವ್ರನ್ನ ಅಲ್ಲಿಂದ ಕರೆತರಲು ಪ್ರಯತ್ನ ಮಾಡ್ಯಿದ್ದೀವಿ.ಬಳಿಕ ಕಾರ್ಯಾಚರಣೆ ಮಾಡ್ತಿವಿ ಎಂದು ಬಸವರಾಜ ಕಬಾಡೆ ಹೇಳಿದಾರೆ.
 
ಇತ್ತಾ ಮನೆ ಮಾಲೀಕ ಸುನೀಲ ಸಿಂಗ್ ಹಾಗೂ ಸೋನಾ ಸೇನ್ ರಾಜಕಾಲುವೆ ಮೇಲೆ ಮನೆ ನಿರ್ಮಾಣ ಆಗಿದೆ ಅಂತ ಬಿಬಿಎಂಪಿ ಮಾರ್ಕ್ ಮಾಡಿದೆ.2 ಮೀಟರ್ ಒತ್ತುವರಿ ಆಗಿದೆ ಅಂತ ಮಾರ್ಕ್ ಮಾಡಿದ್ದಾರೆ.ಕಾಂಪೌಂಡ್, ಮನೆ ಸೇರಿ 2 ಮೀಟರ್ ತೆರವು ಮಾಡೋಕೆ ಅಧಿಕಾರಿಗಳು ಮುಂದಾಗಿದ್ದಾರೆ.ಸಿಎಂ ಇಲ್ಲಿಗೆ ಬರಲೇಬೇಕು ಅಂತ  ಮನೆಮಾಲೀಕರು ಹಠ ಹಿಡಿದಿದ್ದು,ಹತ್ತು ವರ್ಷದ ಹಿಂದೆ ಮನೆ ಕಟ್ಟಿಕೊಂಡಿದ್ದೇವೆ .ನಲವತ್ತು ಲಕ್ಷ ಬ್ಯಾಂಕ್ ಲೋನ್ ಪಡೆದಿದ್ದೇವೆ.ಬಿಬಿಎಂಪಿಯಿಂದ ತಹಶಿಲ್ದಾರ್ ಅಧಿಕಾರಿಗಳಿಗೆ ಮನೆ ಒಡೆಯದಂತೆ ಮನವಿ ಮಾಡಿಕೊಂಡಿದ್ದೇವೆ.ಆದರೆ ಯಾರು ಸ್ಪಂದಿಸುತ್ತಿಲ್ಲ ಮನೆ ಉಳಿಸಿಕೊಡಿ ಎಂದು ಕಣ್ಣೀರು ಹಾಕ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ನಿಮ್ಗೆ ಸಂಬಳಾನೂ ಕೊಡ್ಬೇಕು, ಎಲ್ಲಾನೂ ಕೊಡ್ಬೇಕು, ಕೆಲಸ ಮಾತ್ರ ಮಾಡಲ್ಲ: ಸ್ವಚ್ಛತಾ ಕಾರ್ಮಿಕರಿಗೆ ಕೃಷ್ಣ ಭೈರೇಗೌಡ ಕ್ಲಾಸ್ Video

ಬಿಜೆಪಿ ಪಾದಯಾತ್ರೆ ಈಗ ಜನಾಂದೋಲನವಾಗಿದೆ: ಬಿವೈ ವಿಜಯೇಂದ್ರ

ಶಿಕ್ಷಕರಿಂದ ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ಮಹತ್ತರ ಕಾರ್ಯ: ಬಿ.ವೈ.ವಿಜಯೇಂದ್ರ

Video: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲು ನೆಪ ಹೇಳುತ್ತಿದ್ದ ವ್ಯಕ್ತಿ: ಸಿಸಿಟಿವಿ ಪರಿಶೀಲಿಸಿದಾಗ ಬಯಲಾಯ್ತು ಶಾಕಿಂಗ್ ವಿಚಾರ

ಮುಂದಿನ ಸುದ್ದಿ
Show comments