Webdunia - Bharat's app for daily news and videos

Install App

ಆಂಬುಲೆನ್ಸ್​​​​​ ಗಳ ಸುಗಮ ಸಂಚಾರಕ್ಕೆ ಪ್ರತ್ಯೇಕ ಆ್ಯಪ್

Webdunia
ಮಂಗಳವಾರ, 12 ಡಿಸೆಂಬರ್ 2023 (15:43 IST)
ಬೆಂಗಳೂರಿನಲ್ಲಿ ಆಂಬುಲೆನ್ಸ್​ ಗಳ ಸುಗಮ ಸಂಚಾರಕ್ಕಾಗಿ ಬೆಂಗಳೂರು ಸಂಚಾರ ವಿಭಾಗದ ಪೊಲೀಸರು ನೂತನ ಆಪ್​ ಒಂದನ್ನು ಸಿದ್ದಪಡಿಸುತ್ತಿದ್ದಾರೆ.

ಮೊದಲು ಆ್ಯಂಬುಲೆನ್ಸ್‌ ಯಾವ ಸ್ಥಳದಿಂದ ಯಾವ ಸ್ಥಳಕ್ಕೆ ಹೋಗಬೇಕು ಎಂಬ ಮಾಹಿತಿಯನ್ನು ಆ್ಯಪ್‌ನಲ್ಲಿ ಅಪ್‌ಲೋಡ್‌ ಮಾಡಬೇಕು. ಅದನ್ನು ಸಂಚಾರ ನಿರ್ವಹಣ ಕೇಂದ್ರ ಸಿಬ್ಬಂದಿ ಪರಿಶೀಲಿಸುತ್ತಾರೆ. ಅವರ ಟ್ರಾಫಿಕ್ ಇಲ್ಲದ ರಸ್ತೆಯನ್ನು ಸೂಚಿಸುತ್ತಾರೆ. ಹಾಗೆಯೇ ಒಂದೇ ಸಿಗ್ನಲ್‌ನಲ್ಲಿ 60 ಸೆಕೆಂಡ್‌ಗೂ ಹೆಚ್ಚು ಕಾಲ ನಿಂತಿದ್ದರೆ.

ಆ್ಯಂಬುಲೆನ್ಸ್‌ ಸಂಚರಿಸುವ ಮುಂದಿನ ಸಿಗ್ನಲ್‌ಗೆ ಮೊದಲೇ ಮಾಹಿತಿ ನೀಡಲಾಗುತ್ತೆ. ಅಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗುತ್ತೆ. ಈ ಬಗ್ಗೆ ಆ್ಯಪ್‌ ಡೆವಲಪರ್‌ಗಳ ಜೊತೆಯೂ ಒಂದು ಸುತ್ತಿನ ಚರ್ಚೆಯಾಗಿದೆ. ಸದ್ಯದಲ್ಲಿ ಆ್ಯಪ್ ಲಾಂಚ್ ಆಗಲಿದೆ ಎಂದು ಜಂಟಿ ಪೋಲಿಸ್ ಆಯುಕ್ತ ಅನುಚೇತ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಅಸ್ಥಿ ಉತ್ಖನನ: ದೂರುದಾರ ಗುರುತಿಸಿದ 11ನೇ ಪಾಯಿಂಟ್‌ನಲ್ಲಿ ಬಿಗ್‌ಟ್ವಿಸ್ಟ್‌

ಮೈಸೂರಿನತ್ತ ಹೆಜ್ಜೆ ಹಾಕಿದ ಅಭಿಮನ್ಯ ನೇತೃತ್ವದ 9 ಗಜಪಡೆ

ರಾಜಮನೆತನದ ತ್ಯಾಗದ ಫಲವೇ ಕೆಆರ್‌ಎಸ್ ಡ್ಯಾಂ: ಮಹಾದೇವಪ್ಪ ಹೇಳಿಕೆಗೆ ಸುಬುಧೇಂದ್ರ ತೀರ್ಥ ಪ್ರತಿಕ್ರಿಯೆ

ಜಾರ್ಖಂಡ್‌ ಮಾಜಿ ಸಿಎಂ ಸಿಬು ಸೊರೇನ್ ನಿಧನ: ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ

ಮಾಜಿ ಸಿಎಂ ಶಿಬು ಸೊರೆನ್ ನಿಧನ: ಮೂರು ದಿನಗಳ ಶೋಕಾಚರಣೆ ಘೋಷಿಸಿದ ಜಾರ್ಖಂಡ್‌ ಸರ್ಕಾರ

ಮುಂದಿನ ಸುದ್ದಿ
Show comments