Webdunia - Bharat's app for daily news and videos

Install App

ಪ್ರತ್ಯೇಕ ಕೃಷಿ ಬಜೆಟ್ ; ಯಡಿಯೂರಪ್ಪ ರೈತರೊಂದಿಗೆ ಮಾಡಿದ್ದೇನು

Webdunia
ಗುರುವಾರ, 13 ಫೆಬ್ರವರಿ 2020 (19:19 IST)
ರಾಜ್ಯ ಬಜೆಟ್ ಗೆ ದಿನಗಣನೆ ಶುರುವಾಗಿದೆ. ಈ ನಡುವೆ ಪ್ರತ್ಯೇಕ ಕೃಷಿ ಬಜೆಟ್ ಮಂಡಿಸೋದಕ್ಕೆ ಸಿಎಂ ಮುಂದಾಗಿದ್ದಾರೆ.

ರೈತ ಪರವಾಗಿರೋ ಪ್ರತ್ಯೇಕ ಕೃಷಿ ಬಜೆಟ್ ಮಂಡನೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಮುಂದಾಗಿದ್ದಾರೆ. ಹೀಗಾಗಿ ರೈತ ಮುಖಂಡರು ಹಾಗೂ ರೈತ ಸಂಘಟನೆಯ ಪ್ರಮುಖರೊಂದಿಗೆ ಸಭೆ ನಡೆಸಿದ್ದಾರೆ.

ಬಹುತೇಕವಾಗಿ ರಾಜ್ಯದ ಎಲ್ಲಾ ಜಿಲ್ಲೆಗಳ ರೈತ ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ರು. ನೀರಾವರಿ ಕ್ಷೇತ್ರ, ಕೃಷಿ ಅಭಿವೃದ್ದಿ ಹಾಗೂ ವಿನೂತನ ಯೋಜನೆಗಳ ಕುರಿತಾಗಿ ವಿಸ್ತ್ರತವಾಗಿ ಸಿಎಂ ಸಭೆಯಲ್ಲಿ ಚರ್ಚೆ ನಡೆಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments