ಪ್ರತ್ಯೇಕ ಉತ್ತರ ಕರ್ನಾಟಕ ಹೋರಾಟ; ಗಡಿ ಜಿಲ್ಲೆಗೆ ಮುಟ್ಟಿದ ಬಿಸಿ

Webdunia
ಶನಿವಾರ, 28 ಜುಲೈ 2018 (17:02 IST)
ಉತ್ತರ ಕರ್ನಾಟಕ ಪತ್ರೇಕ ರಾಜ್ಯದ ಬಿಸಿ ಗಡಿ ಜಿಲ್ಲೆ ಬೀದರಕ್ಕೆ ಮುಟ್ಟಿದೆ. ಆಗಸ್ಟ್ 2 ರಂದು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ  ಭಾಗದ 13 ಜಿಲ್ಲೆಗಳಿಗೆ ಬಂದ್ ಕರೆ ನೀಡಿರುವ ಹಿನ್ನೆಲೆಯಲ್ಲಿ ಬೀದರನಲ್ಲಿ ಉತ್ತರ ಕರ್ನಾಟಕ ಹೋರಾಟ ಸಮಿತಿಯಿಂದ ಸುದ್ದಿ ಗೋಷ್ಠಿ ನಡೆಸಲಾಯಿತು.

ನಮ್ಮ ಪ್ರತ್ಯೇಕ ರಾಜ್ಯದ ಹೋರಾಟಕ್ಕೆ 25 ಸಂಘಟನೆಗಳ ಬೆಂಬಲವಿದೆ. 200 ಕ್ಕೂ ಅಧಿಕ ಮಠಾಧೀಶರು ಸೇರಿದಂತೆ ಭಾಗದ 13 ಜಿಲ್ಲೆಯ ಎಲ್ಲೆಡೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆಎಂದು ಹೇಳಿದ್ರು.  ಇನ್ನು ರಾಜ್ಯದ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರ ಹೇಳಿಕೆ ಮತ್ತು ಸರ್ಕಾರಗಳ ನಿರ್ಲಕ್ಷ್ಯವೇ ನಮ್ಮ ಹೋರಾಟಕ್ಕೆ ಕಾರಣ.

ಭಾಗದಲ್ಲಿ ನಾಲ್ಕು ಸಾವಿರ ರೈತರು ಸಾವಿಗೆ ಶರಣಾಗಿದ್ದಾರೆ. ಇದಕ್ಕೆ ಸರ್ಕಾರಗಳೇ ಕಾರಣ ಎಂದು ಹೋರಾಟ  ಸಮಿತಿ ಪ್ರಧಾನ ಕಾರ್ಯದರ್ಶಿ ನಾಗೇಶ ಗೋಲಶೆಟ್ಟಿ ಹಾಗೂ ಸಂಘದ ರಾಜ್ಯಾಧಕ್ಷ ಬಸವರಾಜ ಕರಿಗಾರ ಹೇಳಿಕೆ ನೀಡಿದ್ದಾರೆ.  ಸರ್ಕಾರ ಮತ್ತು ಸಿಎಂ ಎಚ್ .ಡಿ. ಕೆ. ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.  

ನಮಗೆ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವನ್ನಾಗಿ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು. ನಿಮಗೆ ಮಹದಾಯಿ ಬಗೆಹರಿಸುವಂತೆ ನಾವು ಕೇಳುವುದಿಲ್ಲ.  ಕಳಸಾ ಬಂಡೂರಿ ಬಗ್ಗೆ ಮಾತನಾಡುವುದಿಲ್ಲ. ನಮ್ಮ ಉತ್ತರ ಕರ್ನಾಟಟ ನಾವೇ ಅಭಿವೃದ್ದಿ ಮಾಡಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಈ ತಿಂಗಳೊಳಗೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಪಕ್ಕಾ: ಗೋವಿಂದ ಕಾರಜೋಳ

ಸೂರಜ್​ ರೇವಣ್ಣಗೆ ಮತ್ತೆ ಸಂಕಷ್ಟ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ಬಿ ರಿಪೋರ್ಟ್‌ ತಿರಸ್ಕರಿಸಿದ ಕೋರ್ಟ್‌

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments