Webdunia - Bharat's app for daily news and videos

Install App

ಪ್ರತ್ಯೇಕ ಉತ್ತರ ಕರ್ನಾಟಕ ಹೋರಾಟ: ಸಿಎಂ ಬೆಂಬಲಕ್ಕೆ ನಿಂತ ಸ್ವಾಮೀಜಿಗಳು

Webdunia
ಬುಧವಾರ, 1 ಆಗಸ್ಟ್ 2018 (14:40 IST)
ಉತ್ತರ ಕರ್ನಾಟಕ ಅಭಿವೃದ್ಧಿಗೆ ಆಗ್ರಹಿಸಿ ಬೆಳಗಾವಿಯಲ್ಲಿ ನಡೆದ ಮಠಾದೀಶರ ಪ್ರತಿಭಟನೆಗೆ ಸ್ಪಂದಿಸಿದ ಮುಖ್ಯ ಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರನ್ನ ಮಠಾಧೀಶರು ಅಭಿನಂದಿಸಿದ್ದಾರೆ. 

ಹುಕ್ಕೇರಿ ಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಎಲ್ಲ ಮಠಾಧೀಶರ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ. ಈ ಕುರಿತು ಹುಕ್ಕೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಉತ್ತರ ಕರ್ನಾಟಕಕ್ಕೆ ಅನ್ಯಾಯ ಆಗದ ರೀತಿಯಲ್ಲಿ ನಾನು ನೋಡಿಕೊಳ್ಳುತ್ತೇನೆ ಅಲ್ಲದೆ ಹಲವು ಪ್ರಮುಖ ಇಲಾಖೆ ಕಛೇರಿಗಳನ್ನ ಇಲ್ಲಿಗೆ ಸ್ಥಳಾಂತರ ಮಾಡಲು ಸಿಎಂ ಸೂಚನೆ ನೀಡಿದ್ದಾರೆ. ಕೂಡಲೇ ಕಚೇರಿಗಳು ಸುವರ್ಣ ಸೌಧಕ್ಕೆ ಬರಲಿ ಎಂದು ಸ್ವಾಮೀಜಿ ಒತ್ತಾಯಿಸಿದ್ದಾರೆ. 

ಇನ್ನು ರಾಜಮಾತೆ ಪ್ರಮೋದಾ ದೇವಿ ಯವರು ಉತ್ತರ ಕರ್ನಾಟಕದ ಅಭಿವೃದ್ಧಿ ಪಡಿಸುವಂತೆ ಮಾತನಾಡಿದ್ದು ನಮಗೆ ಖುಷಿ ತಂದಿದೆ ಎಂದಿರುವ ಸ್ವಾಮೀಜಿ ಅವರನ್ನು ಸಹ ಅಭಿನಂದಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

173 ಪ್ರಯಾಣಿಕರಿದ್ದ ವಿಮಾನದಲ್ಲಿ ಟೇಕ್ ಆಫ್‌ಗೆ ಮುನ್ನ ಬೆಂಕಿ ಅವಘಡ: ಭಯಾನಕ ವಿಡಿಯೋ ಇಲ್ಲಿದೆ

Thailand vs Cambodia war:ಯುದ್ಧ ನಿಲ್ಲಿಸದಿದ್ರೆ ವ್ಯಾಪಾರ ಬಂದ್: ಡೊನಾಲ್ಡ್ ಟ್ರಂಪ್ ಬೆದರಿಕೆ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ಮುಂದಿನ ಸುದ್ದಿ
Show comments