Select Your Language

Notifications

webdunia
webdunia
webdunia
webdunia

ಇಂದು ಕೆ.ಆರ್ ಪೇಟೆಯಲ್ಲಿ ಮೈತ್ರಿ ಸರ್ಕಾರದ ಜೋಡೆತ್ತುಗಳ ಪ್ರತ್ಯೇಕ ಪ್ರಚಾರ

ಇಂದು ಕೆ.ಆರ್ ಪೇಟೆಯಲ್ಲಿ ಮೈತ್ರಿ ಸರ್ಕಾರದ ಜೋಡೆತ್ತುಗಳ ಪ್ರತ್ಯೇಕ ಪ್ರಚಾರ
ಮಂಡ್ಯ , ಬುಧವಾರ, 27 ನವೆಂಬರ್ 2019 (10:25 IST)
ಮಂಡ್ಯ : ಡಿಸೆಂಬರ್ 5ರಂದು 15 ಕ್ಷೇತ್ರಗಳ ಉಪಚುನಾವಣೆಯ ಹಿನ್ನಲೆಯಲ್ಲಿ ಇಂದು ಕೆ.ಆರ್ ಪೇಟೆಯಲ್ಲಿ ಮೈತ್ರಿ ಸರ್ಕಾರದ ಜೋಡೆತ್ತುಗಳಾಗಿದ್ದ ಡಿಕೆ ಶಿವಕುಮಾರ್ ಹಾಗೂ ಹೆಚ್.ಡಿ.ಕುಮಾರಸ್ವಾಮಿ ಪ್ರತ್ಯೇಕವಾಗಿ ತಮ್ಮ ಪಕ್ಷದ ಪರ ಪ್ರಚಾರ ಮಾಡಲಿದ್ದಾರೆ.



ಹೌದು ಇಂದು ಕುಮಾರಸ್ವಾಮಿ ತಮ್ಮ ಪಕ್ಷದ ಅಭ್ಯರ್ಥಿ ಬಿ.ಎಲ್.ದೇವರಾಜು ಪರ ಪ್ರಚಾರ ನಡೆಸಲಿದ್ದಾರೆ. ಕೆ.ಆರ್ ಪೇಟೆಯ ಹಲವೆಡೆ ರೋಡ್ ಶೋ ನಡೆಸಲಿದ್ದಾರೆ.


ಹಾಗೇ ಇಂದೇ ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕ ಡಿಕೆ ಶಿವಕುಮಾರ್ ಕೂಡ ತಮ್ಮ ಪಕ್ಷದ ಅಭ್ಯರ್ಥಿ ಕೆಬಿ ಚಂದ್ರಶೇಖರ್ ಪರ ಮತಪ್ರಚಾರ ಮಾಡುವ ಮೂಲಕ ಒಕ್ಕಲಿಗರ ಮತ ಸೆಳೆಯಲು ಮುಂದಾಗಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರೀತಿ ಒಪ್ಪಿಕೊಳ್ಳದ ಯುವತಿಗೆ ಪ್ರೇಮಿಯೊಬ್ಬ ಮಾಡಿದ್ದೇನು ಗೊತ್ತಾ?