Webdunia - Bharat's app for daily news and videos

Install App

ಇಂದು ಕೆ.ಆರ್ ಪೇಟೆಯಲ್ಲಿ ಮೈತ್ರಿ ಸರ್ಕಾರದ ಜೋಡೆತ್ತುಗಳ ಪ್ರತ್ಯೇಕ ಪ್ರಚಾರ

Webdunia
ಬುಧವಾರ, 27 ನವೆಂಬರ್ 2019 (10:25 IST)
ಮಂಡ್ಯ : ಡಿಸೆಂಬರ್ 5ರಂದು 15 ಕ್ಷೇತ್ರಗಳ ಉಪಚುನಾವಣೆಯ ಹಿನ್ನಲೆಯಲ್ಲಿ ಇಂದು ಕೆ.ಆರ್ ಪೇಟೆಯಲ್ಲಿ ಮೈತ್ರಿ ಸರ್ಕಾರದ ಜೋಡೆತ್ತುಗಳಾಗಿದ್ದ ಡಿಕೆ ಶಿವಕುಮಾರ್ ಹಾಗೂ ಹೆಚ್.ಡಿ.ಕುಮಾರಸ್ವಾಮಿ ಪ್ರತ್ಯೇಕವಾಗಿ ತಮ್ಮ ಪಕ್ಷದ ಪರ ಪ್ರಚಾರ ಮಾಡಲಿದ್ದಾರೆ.



ಹೌದು ಇಂದು ಕುಮಾರಸ್ವಾಮಿ ತಮ್ಮ ಪಕ್ಷದ ಅಭ್ಯರ್ಥಿ ಬಿ.ಎಲ್.ದೇವರಾಜು ಪರ ಪ್ರಚಾರ ನಡೆಸಲಿದ್ದಾರೆ. ಕೆ.ಆರ್ ಪೇಟೆಯ ಹಲವೆಡೆ ರೋಡ್ ಶೋ ನಡೆಸಲಿದ್ದಾರೆ.


ಹಾಗೇ ಇಂದೇ ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕ ಡಿಕೆ ಶಿವಕುಮಾರ್ ಕೂಡ ತಮ್ಮ ಪಕ್ಷದ ಅಭ್ಯರ್ಥಿ ಕೆಬಿ ಚಂದ್ರಶೇಖರ್ ಪರ ಮತಪ್ರಚಾರ ಮಾಡುವ ಮೂಲಕ ಒಕ್ಕಲಿಗರ ಮತ ಸೆಳೆಯಲು ಮುಂದಾಗಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments