Webdunia - Bharat's app for daily news and videos

Install App

ಇಂದು ಕೆ.ಆರ್ ಪೇಟೆಯಲ್ಲಿ ಮೈತ್ರಿ ಸರ್ಕಾರದ ಜೋಡೆತ್ತುಗಳ ಪ್ರತ್ಯೇಕ ಪ್ರಚಾರ

Webdunia
ಬುಧವಾರ, 27 ನವೆಂಬರ್ 2019 (10:25 IST)
ಮಂಡ್ಯ : ಡಿಸೆಂಬರ್ 5ರಂದು 15 ಕ್ಷೇತ್ರಗಳ ಉಪಚುನಾವಣೆಯ ಹಿನ್ನಲೆಯಲ್ಲಿ ಇಂದು ಕೆ.ಆರ್ ಪೇಟೆಯಲ್ಲಿ ಮೈತ್ರಿ ಸರ್ಕಾರದ ಜೋಡೆತ್ತುಗಳಾಗಿದ್ದ ಡಿಕೆ ಶಿವಕುಮಾರ್ ಹಾಗೂ ಹೆಚ್.ಡಿ.ಕುಮಾರಸ್ವಾಮಿ ಪ್ರತ್ಯೇಕವಾಗಿ ತಮ್ಮ ಪಕ್ಷದ ಪರ ಪ್ರಚಾರ ಮಾಡಲಿದ್ದಾರೆ.



ಹೌದು ಇಂದು ಕುಮಾರಸ್ವಾಮಿ ತಮ್ಮ ಪಕ್ಷದ ಅಭ್ಯರ್ಥಿ ಬಿ.ಎಲ್.ದೇವರಾಜು ಪರ ಪ್ರಚಾರ ನಡೆಸಲಿದ್ದಾರೆ. ಕೆ.ಆರ್ ಪೇಟೆಯ ಹಲವೆಡೆ ರೋಡ್ ಶೋ ನಡೆಸಲಿದ್ದಾರೆ.


ಹಾಗೇ ಇಂದೇ ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕ ಡಿಕೆ ಶಿವಕುಮಾರ್ ಕೂಡ ತಮ್ಮ ಪಕ್ಷದ ಅಭ್ಯರ್ಥಿ ಕೆಬಿ ಚಂದ್ರಶೇಖರ್ ಪರ ಮತಪ್ರಚಾರ ಮಾಡುವ ಮೂಲಕ ಒಕ್ಕಲಿಗರ ಮತ ಸೆಳೆಯಲು ಮುಂದಾಗಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಕೇಸ್: ಕೊನೆಗೂ ಆ ಮಹತ್ವದ ತನಿಖೆಗೆ ಸಮಯ ಬಂದೇ ಬಿಡ್ತು

ಕೆಎನ್ ರಾಜಣ್ಣ ವಜಾ ಇಫೆಕ್ಟ್: ರಾಹುಲ್ ಗಾಂಧಿ ಕೆಲಸದಿಂದ ಇವರಿಗೆಲ್ಲಾ ನಡುಕ ಶುರು

ಗಂಡನ ವೀರ್ಯಾಣು ಕೌಂಟ್ ಕಡಿಮೆ ಎಂದು ಸೊಸೆಗೆ ಮಾವನೇ ಹೀಗೆ ಮಾಡೋದಾ

ಹೌದು ಮೋದಿ ಜೊತೆ ಮಾತನಾಡಿದ್ದೆ, ವೆರಿಗುಡ್ ಅಂದ್ರು, ಆದ್ರೆ ಬಿಜೆಪಿಗೆ ಮಾತ್ರ ಹೋಗಲ್ಲ: ಡಿಕೆ ಶಿವಕುಮಾರ್

ಎಸ್ಇಪಿ ವರದಿ ಜಾರಿಗೆ ಬಂದ್ರೆ ಮುಸ್ಲಿಮರಿಗೆ ಶಿಕ್ಷಣದಲ್ಲೂ ಸ್ಪೆಷಲ್ ಸ್ಥಾನ: ಭಾರೀ ಆಕ್ರೋಶ

ಮುಂದಿನ ಸುದ್ದಿ
Show comments