Webdunia - Bharat's app for daily news and videos

Install App

ಹೊರ ರಾಜ್ಯದಿಂದ ಬಂದೋರಿಗೆ ಪ್ರತ್ಯೇಕ ಕ್ವಾರಂಟೈನ್

Webdunia
ಬುಧವಾರ, 27 ಮೇ 2020 (20:52 IST)
ಹೊರಗಡೆಯಿಂದ ಬಂದವರನ್ನು ಸಾಧ್ಯವಾದಷ್ಟು ಪ್ರತ್ಯೇಕವಾಗಿ ಕ್ವಾರಂಟೈನ್ ನಲ್ಲಿ ಇರಿಸಲು ಕ್ರಮ ಕೈಗೊಳ್ಳಬೇಕು.

ಹೀಗಂತ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ ಮಾಧುಸ್ವಾಮಿ, ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ.

ಹಾಸನ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೊರರಾಜ್ಯಗಳಿಂದ ಬಂದವರಿಂದಲೇ ಹೆಚ್ಚಾಗುತ್ತಿರುವುದರಿಂದ ಅಂತಹವರನ್ನು ಪ್ರತ್ಯೇಕವಾಗಿರಿಸುವುದರಿಂದ ಕ್ವಾರಂಟೈನ್ ನಲ್ಲಿ ಇರುವ ಇತರರಿಗೆ ಸೋಂಕುಗಳು ಹರಡುವುದನ್ನು ತಪ್ಪಿಸಬಹುದು ಎಂದಿದ್ದಾರೆ.

ಹೊರ ರಾಜ್ಯಗಳಿಂದ ಬರುವವರನ್ನು ಗಡಿ ಭಾಗಗಳಲ್ಲಿಯೇ ಪರೀಕ್ಷೆಗೆ ಒಳಪಡಿಸಬೇಕು. ಸೋಂಕು ದೃಢಪಟ್ಟವರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಿ, ನೆಗೆಟೀವ್ ಬಂದವರನ್ನು ಕ್ವಾರಂಟೈನ್ ಕೇಂದ್ರಗಳಿಗೆ ಕಳುಹಿಸುವಂತೆ ಅವರು ನಿರ್ದೇಶನ ನೀಡಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ಕೃಷಿ ಬಿಕ್ಕಟ್ಟಿನಲ್ಲಿರುವಾಗ ವಿಧಾನಸಭೆ ಅಧಿವೇಶನದಲ್ಲಿ ರಮ್ಮಿ ಆಡುತ್ತಾ ಕೂತಾ ಸಚಿವ ಮಾಣಿಕ್ರಾವ್ ಕೊಕಾಟೆ

ಇವನು ಮನುಷ್ಯನ, ಮಗುವಿಗೆ ನಾಯಿ ಕಚ್ಚುತ್ತಿದ್ದರು ಅದನ್ನು ನೋಡಿ ನಗುತ್ತಾ ಕೂತಾ ಮಾಲೀಕ, Viral Video

ನಾನು ಸಚಿವನಾಗಿ, ಉಪ ಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ಬಂದಿಲ್ಲ: ಡಿಕೆ ಶಿವಕುಮಾರ್ ಹಿಂಗದಿದ್ಯಾಕೆ

ಒಂದೇ ಯುವತಿಯನ್ನು ಮದುವೆಯಾದ ಸಹೋದರರು, ಇದೇ ರೀತಿ ಹಿಮಾಚಲ ಪ್ರದೇಶದಲ್ಲಿ 6 ವರ್ಷದಲ್ಲಿ 5 ಮದುವೆ

ವಿಪಕ್ಷಗಳ ಬೇಡಿಕೆಯಂತೆ ಲೋಕಸಭೆಯಲ್ಲಿ ಆಪರೇಷನ್ ಸಿಂಧೂರ್, ಪಹಲ್ಗಾಮ್ ದಾಳಿ ಬಗ್ಗೆ ಚರ್ಚೆ

ಮುಂದಿನ ಸುದ್ದಿ
Show comments