ಬುರ್ಖಾ ಬಿಚ್ಚಿಡಲು ಪ್ರತ್ಯೇಕ ಕೊಠಡಿ

Webdunia
ಶುಕ್ರವಾರ, 18 ಫೆಬ್ರವರಿ 2022 (17:35 IST)
ಒಂದಷ್ಟು ಮಕ್ಕಳು ನ್ಯೂಸೆನ್ಸ್ ಕ್ರಿಯಟ್ ಮಾಡುತ್ತಿದ್ದಾರೆ, ಆದರೆ ಅವರು ಶಾಲೆ ಮಕ್ಕಳಲ್ಲ, ಬೇರೆಯವರು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶಾಲೆಯಲ್ಲಿ ಸಮವಸ್ತ್ರದಿಂದ ಬರಬೇಕು.
ಡಿಗ್ರಿ ಕಾಲೇಜಿನಲ್ಲಿ ಸ್ವಲ್ಪ ಸಮಸ್ಯೆ ಇದೆ. ಮುಂದಿನ ದಿನಗಳಲ್ಲಿ ಅದು ಸರಿಹೋಗುತ್ತದೆ. ಯಾವುದೇ ಮಕ್ಕಳು ಹಿಜಾಬ್ ಕೇಸರಿ ಶಾಲು ಧರಿಸುವಂತಿಲ್ಲ. ಬುರ್ಖಾ ಬಿಚ್ಚಿಡಲು ಈಗಾಗಲೇ ಒಂದು ರೂಮ್ ಕೂಡ ವ್ಯವಸ್ಥೆ ಮಾಡ್ತಿದ್ದೇವೆ ಎಂದರು. ಡಿಗ್ರಿ ಕಾಲೇಜು ನಲ್ಲಿ ಸಮವಸ್ತ್ರ ಇಲ್ಲ. 1 ರಿಂದ 12 ತರಗತಿಯವರೆಗೆ ಸಮವಸ್ತ್ರ ಇದೆ. ಹೀಗಾಗಿ ಇಂದು‌ ಎಲ್ಲವೂ ಸರಿ ಹೋಗುತ್ತದೆ. ಮುಸ್ಲಿಂ ಸಮುದಾಯದ ಜೊತೆ ಶಾಂತಿ ಸಭೆ ನಡೆಸಿದ್ದೇವೆ. ಅವರು ಚರ್ಚೆ ಮಾಡಿದ್ದಾರೆ. ಅವರಿಗೂ ಶಾಲೆ ಪ್ರಾರಂಭವಾಗಬೇಕು. ಮಕ್ಕಳು ಶಿಕ್ಷಣ ಪಡೆಯಬೇಕು ಅಂತ ಅವರಿಗೂ ಮನಸ್ಸಿದೆ. ಎಲ್ಲವೂ ಸರಿ ದಾರಿಗೆ ಬರುತ್ತದೆ. ಕೋಟ್೯ ಆದೇಶ ಪಾಲನೆ ಮಾಡಿ ಎಂದು ಮುಖಂಡರಿಗೆ ಹೇಳಿದ್ದೇವೆ. ಮುಂದೆ ಯಾವುದೇ ತೊಂದರೆ ಆಗಲ್ಲ. ಎಲ್ಲವೂ ಸರಿ ಹೋಗಲಿದೆ ಎಂದು ಬಿಸಿ ನಾಗೇಶ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಂಗೇರಿ ಕ್ಷೇತ್ರದ ಅಂಚೆ ಮತಗಳ ಮತ ಮರು ಎಣಿಕೆಯಲ್ಲಿ ದೊಡ್ಡ ಪಿತೂರಿ: ಶಿವಕುಮಾರ್ ಕಿಡಿ

ಶೃಂಗೇರಿಯಲ್ಲಿ ಹೈಡ್ರಾಮಾ: ಅಂಚೆ ಮತಗಳ ಮರು ಎಣಿಕೆಯಲ್ಲಿ ಜೀವರಾಜ್‌ಗೆ ಮುನ್ನಡೆ, ಬಿಜೆಪಿ ಸಂಭ್ರಮಾಚರಣೆ

ಶೃಂಗೇರಿಯ ಧರ್ಮಭೂಮಿಯಲ್ಲಿ ಕೊನೆಗೂ ಸತ್ಯಕ್ಕೆ ಜಯ ಸಿಕ್ಕಿದೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

Karnataka Weather: ರಾಜ್ಯ ರಾಜಧಾನಿಯಲ್ಲಿ ಇಂದು ಗುಡುಗು ಸಹಿತ ಮಳೆಯ ಸಾಧ್ಯತೆ

ಬೋಟ್ ದುರಂತ: ತಬ್ಬಿಕೊಂಡು ಮೃತಪಟ್ಟ ತಾಯಿ- ಮಗುವಿನ ಚಿತ್ರದ ಅಸಲಿಯತ್ತು ಬಹಿರಂಗ

ಮುಂದಿನ ಸುದ್ದಿ
Show comments