Webdunia - Bharat's app for daily news and videos

Install App

ಪ್ರತ್ಯೇಕ ರಾಜ್ಯದ ಕೂಗು: ಕರಾವಳಿಯಲ್ಲಿ ಶುರು…

Webdunia
ಸೋಮವಾರ, 30 ಜುಲೈ 2018 (18:59 IST)
ಕರ್ನಾಟಕ ಸರ್ಕಾರ ಬಜೆಟ್ ನಲ್ಲಿ ಕರಾವಳಿಯನ್ನು ಕಡೆಗಣಿಸಿದೆ. ಹೀಗಾಗಿ ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ರಾಜ್ಯ ಕೊಟ್ಟರೆ ನಮ್ಮ ತುಳುನಾಡು ಪ್ರತ್ಯೇಕ ರಾಜ್ಯದ ಬೇಡಿಕೆ ಈಡೇರಿಸಬೇಕಾಗುತ್ತದೆ. ಹೀಗಂತ ಕೂಗು ಮತ್ತೆ ಕೇಳಿಬರಲಾರಂಭಿಸಿದೆ.


ಕರಾವಳಿ ಭಾಗದಲ್ಲೂ ಪ್ರತ್ಯೇಕ ರಾಜ್ಯದ ಕೂಗು ಆರಂಭವಾಗಿದೆ. ಉತ್ತರ ಕರ್ನಾನಟಕ್ಕೆ ಪ್ರತ್ಯೇಕ ರಾಜ್ಯ ಮಾನ್ಯತೆ ವಿಚಾರಕ್ಕೆ ಸಂಬಂಧಿಸಿದಂತೆ ಅವರಿಗೆ ಕೊಟ್ಟರೆ ನಮಗೂ ಪ್ರತ್ಯೇಕ ರಾಜ್ಯ ಬೇಕು ಎಂದು ಮಂಗಳೂರಿನಲ್ಲಿ ನಮ್ಮ ತುಳುನಾಡು ಟ್ರಸ್ಟ್ ಒತ್ತಾಯ ಮಾಡಿದೆ.

ಟ್ರಸ್ಟ್ ನ ಸದಸ್ಯರು ಮಾತನಾಡಿ, ದಕ್ಷಿಣ ಕನ್ನಡ, ಉಡುಪಿ ಕಾಸರಗೋಡು ಸೇರಿಸಿ ಪ್ರತ್ಯೇಕ ರಾಜ್ಯಕ್ಕೆ ಬೇಡಿಕೆ ಈಡೇರಿಸಬೇಕು. ಹೆಚ್ಚಿಗೆ ತೆರಿಗೆ ಕಟ್ಟುತ್ತಿರೊದ್ರಲ್ಲಿ ರಾಜ್ಯದಲ್ಲಿ ಕರಾವಳಿಗರೆ ನಂಬರ್ ಒನ್ ಇದ್ದಾರೆ. ಹೀಗಾಗಿ ಪ್ರತ್ಯೇಕ ರಾಜ್ಯ ಕೊಡದೆ ಹೋದ್ರೆ ಹೋರಾಟದ ಹಾದಿ ತುಳಿಯಬೇಕಾಗುತ್ತದೆ ಎಂಬ ಎಚ್ಚರಿಕೆ ನೀಡಿದ್ದಾರೆ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments