ಪ್ರತ್ಯೇಕ ರಾಜ್ಯದ ಕೂಗು: ಕರಾವಳಿಯಲ್ಲಿ ಶುರು…

Webdunia
ಸೋಮವಾರ, 30 ಜುಲೈ 2018 (18:59 IST)
ಕರ್ನಾಟಕ ಸರ್ಕಾರ ಬಜೆಟ್ ನಲ್ಲಿ ಕರಾವಳಿಯನ್ನು ಕಡೆಗಣಿಸಿದೆ. ಹೀಗಾಗಿ ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ರಾಜ್ಯ ಕೊಟ್ಟರೆ ನಮ್ಮ ತುಳುನಾಡು ಪ್ರತ್ಯೇಕ ರಾಜ್ಯದ ಬೇಡಿಕೆ ಈಡೇರಿಸಬೇಕಾಗುತ್ತದೆ. ಹೀಗಂತ ಕೂಗು ಮತ್ತೆ ಕೇಳಿಬರಲಾರಂಭಿಸಿದೆ.


ಕರಾವಳಿ ಭಾಗದಲ್ಲೂ ಪ್ರತ್ಯೇಕ ರಾಜ್ಯದ ಕೂಗು ಆರಂಭವಾಗಿದೆ. ಉತ್ತರ ಕರ್ನಾನಟಕ್ಕೆ ಪ್ರತ್ಯೇಕ ರಾಜ್ಯ ಮಾನ್ಯತೆ ವಿಚಾರಕ್ಕೆ ಸಂಬಂಧಿಸಿದಂತೆ ಅವರಿಗೆ ಕೊಟ್ಟರೆ ನಮಗೂ ಪ್ರತ್ಯೇಕ ರಾಜ್ಯ ಬೇಕು ಎಂದು ಮಂಗಳೂರಿನಲ್ಲಿ ನಮ್ಮ ತುಳುನಾಡು ಟ್ರಸ್ಟ್ ಒತ್ತಾಯ ಮಾಡಿದೆ.

ಟ್ರಸ್ಟ್ ನ ಸದಸ್ಯರು ಮಾತನಾಡಿ, ದಕ್ಷಿಣ ಕನ್ನಡ, ಉಡುಪಿ ಕಾಸರಗೋಡು ಸೇರಿಸಿ ಪ್ರತ್ಯೇಕ ರಾಜ್ಯಕ್ಕೆ ಬೇಡಿಕೆ ಈಡೇರಿಸಬೇಕು. ಹೆಚ್ಚಿಗೆ ತೆರಿಗೆ ಕಟ್ಟುತ್ತಿರೊದ್ರಲ್ಲಿ ರಾಜ್ಯದಲ್ಲಿ ಕರಾವಳಿಗರೆ ನಂಬರ್ ಒನ್ ಇದ್ದಾರೆ. ಹೀಗಾಗಿ ಪ್ರತ್ಯೇಕ ರಾಜ್ಯ ಕೊಡದೆ ಹೋದ್ರೆ ಹೋರಾಟದ ಹಾದಿ ತುಳಿಯಬೇಕಾಗುತ್ತದೆ ಎಂಬ ಎಚ್ಚರಿಕೆ ನೀಡಿದ್ದಾರೆ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇವಳೆಂಥಾ ತಾಯಿ, ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿಟ್ಟುಕೊಂಡು ಡ್ರೈವಿಂಗ್ Video

ವಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಸೋಲಾದ ಬಳಿಕ ಖಡಕ್‌ ಸಂದೇಶ ರವಾನಿಸಿದ ಸ್ಪೀಕರ್ ಓಂ ಬಿರ್ಲಾ

ಫಾರೂಕ್ ಅಬ್ದುಲ್ಲಾ ಕೊಲೆ ಯತ್ನ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಮುಗಿಬಿದ್ದ ಮಲ್ಲಿಕಾರ್ಜುನ ಖರ್ಗೆ

ಸಂಸತ್ ಮುಂದೆ ಚಹಾ, ಬಿಸ್ಕತ್ ಸೇವಿಸುತ್ತಾ ಎಲ್ ಪಿಜಿ ಅಭಾವದ ವಿರುದ್ಧ ರಾಹುಲ್ ಗಾಂಧಿ ಧರಣಿ Video

ಅತೀ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿಸಿದೆ ಸರ್ಕಾರ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments