Webdunia - Bharat's app for daily news and videos

Install App

ಯುವ ಪ್ರೇಮಿಗಳನ್ನು ಬೇರ್ಪಡಿಸಿ ಹೀಗಾ ದ್ವೇಷ ಸಾಧಿಸೋದು

Webdunia
ಮಂಗಳವಾರ, 24 ಡಿಸೆಂಬರ್ 2019 (18:23 IST)

ಯುವ ಜೋಡಿಗಳು ಪರಸ್ಪರ ಪ್ರೀತಿ ಮಾಡ್ತಿದ್ದರು. ಮದುವೆಯಾಗೋಕೆ ಅಂತ ನಿಶ್ಚಿತಾರ್ಥನಾ ಮಾಡಿಕೊಂಡಿದ್ರು. ಆದರೆ ಇವರ ಪ್ರೀತಿಗೆ ಮೇಲೆ ಬೇರೆಯವರ ಕಣ್ಣು ಬಿದ್ದಾಗ ನಡೆಯಬಾರದ್ದು ನಡೆದು ಹೋಗಿದೆ.
 

ರಾಜೇಶ್ ಹಾಗೂ ಯುವತಿಯೊಬ್ಬಳು ಪ್ರೀತಿಯಲ್ಲಿ ಬಿದ್ದಿದ್ದರು. ಇಬ್ಬರ ಮನೆಯಲ್ಲಿ ವಿಷಯ ತಿಳಿಸಿ ನಿಶ್ಚಿತಾರ್ಥವನ್ನೂ ಮಾಡಿಕೊಂಡಿದ್ರು. ಇನ್ನೇನು ಮದುವೆಗೆ ಸಿದ್ಧತೆ ನಡೆದಿರಬೇಕಾದರೆ ಹೀಗೆಲ್ಲಾ ಆಗಿ ಹೋಗಿದೆ.

ಆರೋಗ್ಯ ಸ್ವಾಮಿ, ಆರೋಗ್ಯ ಸ್ವಾಮಿ ಸೋಸು, ಪೀಟರ್, ಸಗಯರಾಜ್ ಎಂಬುವರು ಎನೇನೋ ಸುಳ್ಳು ಹೇಳಿ ಪ್ರೇಮಿಗಳ ವಿವಾಹವನ್ನು ಮುರಿದಿದ್ದಾರೆ.

ಅಷ್ಟಕ್ಕೆ ಸುಮ್ಮನಾಗದೇ ದ್ವೇಷ ಸಾಧಿಸಿ ರಾಜೇಶ್ (25) ನನ್ನು ಕೊಲೆ ಮಾಡಿ ಪರಾರಿಯಾಗಿದ್ದರು, ರಾಯಚೂರು ಸಿಂಧನೂರಿನಲ್ಲಿ ಘಟನೆ ನಡೆದಿದ್ದು, ಕೊಲೆ ಆರೋಪಿಗಳನ್ನು ಪೊಲೀಸರು ಬಂಧನ ಮಾಡಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments