Webdunia - Bharat's app for daily news and videos

Install App

ಆನೇಕಲ್‌ನಲ್ಲಿ ಸರಣಿ ಅಪಘಾತ: 10 ಜನರಿಗೆ ಗಂಭೀರ ಗಾಯ

Webdunia
ಭಾನುವಾರ, 21 ಸೆಪ್ಟಂಬರ್ 2014 (16:22 IST)
ಆನೇಕಲ್ಲು ತಾಲೂಕಿನ ಹೊಸೂರು ಮುಖ್ಯರಸ್ತೆಯ ನೆರಳೂರು ಗೇಟ್ ಬಳಿ ಸರಣಿ ಅಪಘಾತ ಸಂಭವಿಸಿ 10ಕ್ಕೂ ಹೆಚ್ಚು ಜನರು ಗಂಬೀರವಾಗಿ ಗಾಯಗೊಂಡಿದ್ದಾರೆ. ಲಾರಿ ಹೊಸೂರು ಮಾರ್ಗವಾಗಿ ಬೆಂಗಳೂರು ಕಡೆಯಿಂದ ಬರುತ್ತಿತ್ತು.

ಬಸ್ಸು ತಿರುವು ತೆಗೆದುಕೊಳ್ಳುವಾಗ ಹಿಂಭಾಗದಿಂದ ಎರಡು ಲಾರಿಗಳು ಡಿಕ್ಕಿಹೊಡೆಯಿತು ಮತ್ತು ಇನ್ನೂ ಮೂರು ಕಾರುಗಳು ಲಾರಿಗೆ ಡಿಕ್ಕಿಹೊಡೆದು ಸರಣಿ ಅಪಘಾತ ಸಂಭವಿಸಿದೆ.

ಬಸ್ ಚಾಲಕನಿಗೆ ಮತ್ತು ಲಾರಿ ಚಾಲಕನಿಗೆ ಗಂಭೀರ ಗಾಯವಾಗಿದ್ದು, ಕಾರುಗಳಲ್ಲಿದ್ದವರಿಗೆ ಕೂಡ ಗಂಭೀರ ಗಾಯಗಳಾಗಿವೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments