Webdunia - Bharat's app for daily news and videos

Install App

ಬಳ್ಳಾರಿಯಲ್ಲಿ ಬಾಣಂತಿಯ ಸರಣಿ ಸಾವು, ಔಷಧ ಉಗ್ರಾಣದ ಮೇಲೆ ಲೋಕಾಯುಕ್ತ ದಾಳಿ

Sampriya
ಶನಿವಾರ, 30 ನವೆಂಬರ್ 2024 (16:27 IST)
Photo Courtesy X
ಬಳ್ಳಾರಿ: ಜಿಲ್ಲೆಯಲ್ಲಿ ಬಾಣಂತಿಯರ ಸರಣಿ ಸಾವಿಗೆ ಆರ್‌ಎಲ್‍ಎಸ್ ಐವಿ ಗ್ಲೂಕೋಸ್ ಕಾರಣ ಎಂಬ ವರದಿ ಹೊರಬೀಳುತ್ತಿದ್ದ ಹಾಗೇ ಇದೀಗ ಜಿಲ್ಲಾ ಔಷಧ ಉಗ್ರಾಣದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಲೋಕಾಯುಕ್ತ ದಾಳಿ ವೇಳೆ ಹತ್ತಾರು ಬಾಕ್ಸ್‌ಗಳಲ್ಲಿ ಆರ್‌ಎಲ್‍ಎಸ್ ಐವಿ ಗ್ಲೂಕೋಸ್ ಪತ್ತೆಯಾಗಿದೆ. ಪಿಬಿಪಿ ಸಂಸ್ಥೆ ಸರಬರಾಜು ಮಾಡಿರುವ ಐವಿ ಗ್ಲುಕೋಸ್ ಬಾಕ್ಸ್‌ಗಳು ಇದಾಗಿದೆ ಎಂದು ತಿಳಿದುಬಂದಿದೆ. ದಾಳಿ ವೇಳೆ ಹೆಚ್ಚಿನ ಪ್ರಮಾಣದಲ್ಲಿ ಶೇಖರಿಸಿ ಇಟ್ಟಿದ್ದ ಬಾಕ್ಸ್‌ಗಳನ್ನು ಕಂಡು ಅಧಿಕಾರಿಗಳು ಶಾಕ್ ಆಗಿದ್ದಾರೆ.

ಏಪ್ರಿಲ್ ತಿಂಗಳಿಂದ ಬೆಳಗಾವಿ ಜಿಲ್ಲೆಯಾದ್ಯಂತ ಆರ್‍ಎಲ್‍ಎಸ್ ಐವಿ ಗ್ಲೂಕೋಸ್ ಸರಬರಾಜಾಗಿದೆ. ಒಂದು ಗಂಟೆಗೂ ಹೆಚ್ಚಿನ ಸಮಯದಿಂದ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ತನಿಖೆ ವೇಳೆ ಬೆಳಗಾವಿ ಜಿಲ್ಲಾದ್ಯಂತ ಕಳೆದ ಏಪ್ರಿಲ್ ತಿಂಗಳಿಂದಲೇ ಆರ್‌ಎಲ್‌ಎಸ್‌​ ಐವಿ ಗ್ಲುಕೋಸ್ ಪೂರೈಕೆಯಾಗಿದ್ದು, ಎಲ್ಲೆಲ್ಲಿ ಪೂರೈಕೆಯಾಗಿದೆ ಎಂಬ ಬಗ್ಗೆ ಉಗ್ರಾಣ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

6 ತಿಂಗಳಿನಿಂದ ಅಪ್ಪ, ಅಮ್ಮನ ಭೇಟಿಯಾಗಿಲ್ಲ, ಶಿಕ್ಷೆ ಕಡಿಮೆಗಾಗಿ ಜಡ್ಜ್‌ ಮುಂದೆ ಪ್ರಜ್ವಲ್ ಕಣ್ಣೀರು

ಪ್ರತಿಭಟನೆ ಮಾಡಲಿರುವ ರಾಹುಲ್ ಗಾಂಧಿ ವಿರುದ್ಧವೇ ಬಿಜೆಪಿ ಪ್ರತಿಭಟನೆ

ಮುಂದಿನ ಸುದ್ದಿ
Show comments