Webdunia - Bharat's app for daily news and videos

Install App

ಮಹಡಿ ಮೇಲೆ ಮಲಗಿದ್ರೆ ಹುಷಾರ್; ರಾತ್ರಿ ಆಗಬಾರದ್ದು ಆಗುತ್ತೆ!

Webdunia
ಮಂಗಳವಾರ, 30 ಏಪ್ರಿಲ್ 2019 (18:06 IST)
ಬೇಸಿಗೆಯ ವಿಪರೀತ ಸೆಖೆಗೆ, ತಾಪಕ್ಕೆ ಹೆದರುವ ಜನರು ತಮ್ಮ ಮನೆಗಳ ಮಹಡಿ ಮೇಲೆ ಮಲಗಿಕೊಳ್ಳುತ್ತಿದ್ದಾರೆ. ಆದರೆ ಆಗಬಾರದ ಅನಾಹುತಗಳು ಸಂಭವಿಸುತ್ತಿವೆ.

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ಮನೆ ಹಾಗೂ ಅಂಗಡಿಗಳ ಸರಣಿ‌ ಕಳ್ಳತನವಾಗಿವೆ.
ಆರು ಮನೆಗಳು ಹಾಗೂ‌ ನಾಲ್ಕು ಅಂಗಡಿಗಳಲ್ಲಿ ಸರಣಿ‌ ಕಳ್ಳತನ ಮಾಡಲಾಗಿದೆ.

ಬೇಸಿಗೆ ಹಿನ್ನೆಲೆ ಮನೆಯ ಮೇಲ್ಛಾವಣಿ  ಮೇಲೆ ಕುಟುಂಬದ ಸದಸ್ಯರು ಮಲಗಿದ್ದ ವೇಳೆ‌ ಬೀಗ ಮುರಿದು ಕಳ್ಳತನ ಮಾಡಲಾಗಿದೆ.
ಮನೆಗಳಲ್ಲಿನ ಚಿನ್ನಾಭರಣ, ಅಂಗಡಿಗಳಲ್ಲಿನ ನಗದು ದೋಚಿ‌ ಪರಾರಿಯಾಗಿದ್ದಾರೆ ಕಳ್ಳರು. ಈ ಕುರಿತು ಕಲಕೇರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments