Webdunia - Bharat's app for daily news and videos

Install App

ಪೀಣ್ಯದಲ್ಲಿ ಸರಣಿ ಅಪಘಾತ ಕಾರಣ ಶಾಸಕರ ಬ್ಯಾನರ್?? ಏನಿದು??

Webdunia
ಮಂಗಳವಾರ, 26 ಜುಲೈ 2022 (17:05 IST)
ಬ್ಯಾನರ್ ತೆರೆವುಗೊಳಿಸುವ ವೇಳೆ ಸರಣಿ ಅಪಘಾತಗಳು ಸಂಭವಿಸಿದ ಘಟನೆ ನಗರದ ಪೀಣ್ಯ ಫ್ಲೈಓವರ್ ಮೇಲೆ ನಡೆದಿದೆ. ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಅವರ ಹುಟ್ಟುಹಬ್ಬಕ್ಕೆ ಶುಭಕೋರುವ ಬ್ಯಾನರ್ ತೆರೆವುಗೊಳಿಸುವ ನಿಟ್ಟಿನಲ್ಲಿ ಹೈವೆ ಪ್ಯಾಟ್ರೋಲ್ ವಾಹನವನ್ನು ಧಿಡೀರನೆ ನಿಲ್ಲಿಸಲಾಗಿದೆ. ಪರಿಣಾಮವಾಗಿ ಹಿಂಬದಿಯಿಂದ ಬರುತ್ತಿದ್ದ ಮೂರು ಕಾರು, ಒಂದು ಗೂಡ್ಸ್ ವಾಹನಗಳು ಪರಸ್ಪರ ಡಿಕ್ಕಿಯಾಗಿವೆ.
 
ಸೋಮವಾರ ಯಲಂಕ ಶಾಸಕ ಮತ್ತು ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರ ಜನ್ಮ ದಿನದ ಪ್ರಯುಕ್ತ ಪೀಣ್ಯ ಪ್ಲೇವರ್ ಮೇಲೆ ಶುಭಕೋರುವ ಬ್ಯಾನರ್ ಅಳವಡಿಸಲಾಗಿತ್ತು. 
ಈ ಬ್ಯಾನರ್ ಅನ್ನು ತೆರವುಗೊಳಿಸಲು ಹೈವೆ ಪ್ಯಾಟ್ರೋಲ್ ವಾಹನವನ್ನು ಚಾಲಕ ಧಿಡೀರನೆ ನಿಲ್ಲಿಸಿದ್ದಾನೆ. ಈ ವೇಳೆ ಪ್ಯಾಟ್ರೋಲ್ ವಾಹನದ ಹಿಂದಿರುವ ವಾಹನಗಳ ನಡುವೆ ಸರಣಿ ಅಪಘಾತಗಳು ಸಂಭವಿಸಿವೆ. ಘಟನೆಯಲ್ಲಿ ಒಂದು ಗೂಡ್ಸ್ ವಾಹನ ಹಾಗೂ ಮೂರು ಕಾರುಗಳಿಗೆ ಹಾನಿಯಾಗಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿಎಂ ಸಿದ್ದರಾಮಯ್ಯಗೆ ಆರ್ ಎಸ್ಎಸ್ ಬಗ್ಗೆ ವಿವರವಾಗಿ ಹೇಳಿದ ಬಿವೈ ವಿಜಯೇಂದ್ರ

ಧರ್ಮಸ್ಥಳ ಚಲೋಗೆ ಚಾಲನೆ ನೀಡಿದ ಬಿಜೆಪಿ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೆಣ್ಣುಮಕ್ಕಳಲ್ಲೂ ಹೃದಯಾಘಾತ ಹೆಚ್ಚಲು ಇದೇ ಕಾರಣ

ಮೋದಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಟೀಕೆ: ನೀವು ಎಮರ್ಜೆನ್ಸಿ ಹೇರಬಹುದಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments