ಪ್ರಧಾನಿ ಮೋದಿಯವರಿಂದ ಸರಣಿ ಟ್ವೀಟ್

Webdunia
ಗುರುವಾರ, 17 ಮಾರ್ಚ್ 2022 (20:33 IST)
ಭಾರತದಲ್ಲಿ ದೇಶೀಯವಾಗಿ ತಯಾರಾದ (ಸ್ವದೇಶಿ) ಲಸಿಕೆಗಳು ಹಲವು ಇವೆ.  ಮೊದಲು ಎರಡೇ ಲಸಿಕೆಗಳನ್ನು ಬಳಸಲಾಗುತ್ತಿದ್ದರೂ, ಬಳಿಕ ವಿವಿಧ ಲಸಿಕೆಗಳ ಮೌಲ್ಯಮಾಪನ ಮಾಡಿ ಅವುಗಳ ಬಳಕೆಗೂ ಅನುಮೋದನೆ ನೀಡಲಾಗಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆಇಂದಿನಿಂದ ದೇಶದಲ್ಲಿ ಮತ್ತೊಂದು ಹಂತದ ಕೊರೊನಾ ಲಸಿಕೆ ನೀಡಿಕೆ ಅಭಿಯಾನ ಶುರುವಾಗಿದೆ. 12-14ವರ್ಷದವರಿಗೆ ಕೊರೊನಾ ಲಸಿಕೆ ನೀಡಲಾಗುತ್ತಿದೆ. ಈ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸರಣಿ ಟ್ವೀಟ್​ ಮಾಡಿ, ಕೊರೊನಾ ವಿರುದ್ಧ ದೇಶ ಹೋರಾಡುತ್ತಿರುವ ರೀತಿ ಮತ್ತು ಅದಕ್ಕೆ ಜನರು ನೀಡುತ್ತಿರುವ ಸಹಕಾರವನ್ನು ಹೊಗಳಿದ್ದಾರೆ. ದೇಶದ ನಾಗರಿಕರಿಗೆ ಕೊರೊನಾ ಲಸಿಕೆ ನೀಡುವ ಮೂಲಕ ಅವರನ್ನು ಸೋಂಕಿನಿಂದ ಪಾರು ಮಾಡಲು ಪ್ರಯತ್ನಿಸುತ್ತಿರುವ ಭಾರತದ ಪಾಲಿಗೆ ಇದು ಅತ್ಯಂತ ಮಹತ್ವದ ದಿನ. ಇಂದಿನಿಂದ 12-14ನೇ ವರ್ಷ ವಯಸ್ಸಿನವರಿಗೂ ಕೊವಿಡ್​ 19 ಲಸಿಕೆ ನೀಡಿಕೆ ಪ್ರಾರಂಭವಾಗಿದೆ. ಹಾಗೇ, 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಮುನ್ನೆಚ್ಚರಿಕಾ ಡೋಸ್​ ನೀಡಿಕೆಯೂ ಶುರುವಾಗಲಿದೆ. ಇಂದಿನಿಂದ ಶುರುವಾದ ಹಂತದಲ್ಲಿ ಯಾರೆಲ್ಲ ಲಸಿಕೆ ಪಡೆಯಲು ಅರ್ಹರಿದ್ದಾರೋ, ಅವರು ಬೇಗನೇ ಕೊವಿಡ್ 19 ಲಸಿಕೆ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.
 
ಭಾರತದ ಲಸಿಕೆ ಅಭಿಯಾನವನ್ನು ವಿಜ್ಞಾನ-ಚಾಲಿತ ಎಂದೇ ಉಲ್ಲೇಖಿಸಿರುವ ಪ್ರಧಾನಿ ಮೋದಿ, 2020ರಲ್ಲಿ ನಮ್ಮ ದೇಶದಲ್ಲಿ ಕೊರೊನಾ ಲಸಿಕೆ ತಯಾರಿಕೆ ಶುರುವಾಯಿತು. ನಮ್ಮ ದೇಶದ ನಾಗರಿಕರನ್ನು ಕೊರೊನಾ ಸೋಂಕಿನಿಂದ ರಕ್ಷಿಸುವಲ್ಲಿ ಇದು ಬಹುಮುಖ್ಯವಾಗಿದೆ. ನಮ್ಮ ಕೊರೊನಾ ಲಸಿಕೆ ತಯಾರಿಕೆ ಪ್ರಯತ್ನಕ್ಕೆ ವಿಜ್ಞಾನಿಗಳು, ಸಂಶೋಧಕರು, ಖಾಸಗಿ ವಲಯದವರು ನೀಡಿದ ಸಹಕಾರ, ಅವರು ತೆರೆದುಕೊಂಡ ರೀತಿ ನಿಜಕ್ಕೂ ಶ್ಲಾಘನೀಯ. 2020ರ ಕೊನೆಯಲ್ಲಿ ನಾನು ಮೂರು ಲಸಿಕಾ ತಯಾರಿಕಾ ಸಂಸ್ಥೆಗಳಿಗೆ ಭೇಟಿ ನೀಡಿದ್ದೆ. ಲಸಿಕೆಗಳು ನಾಗರಿಕರನ್ನು ಹೇಗೆ ರಕ್ಷಣೆ ಮಾಡುತ್ತವೆ, ದೇಹದೊಳಗೆ ಹೇಗೆ ಕಾರ್ಯನಿರ್ವಹಿಸುತ್ತವೆ ಎಂಬ ವಿವರಗಳನ್ನು ತಯಾರಕರ ಬಳಿಯಿಂದಲೇ ಕೇಳಿದ್ದೆ ಎಂದು ಹಳೇ ದಿನಗಳನ್ನು ನೆನಪಿಸಿಕೊಂಡರು.ಇಂದಿನಿಂದ ದೇಶದಲ್ಲಿ ಮತ್ತೊಂದು ಹಂತದ ಕೊರೊನಾ ಲಸಿಕೆ ನೀಡಿಕೆ ಅಭಿಯಾನ ಶುರುವಾಗಿದೆ. 12-14ವರ್ಷದವರಿಗೆ ಕೊರೊನಾ ಲಸಿಕೆ ನೀಡಲಾಗುತ್ತಿದೆ. ಈ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸರಣಿ ಟ್ವೀಟ್​ ಮಾಡಿ, ಕೊರೊನಾ ವಿರುದ್ಧ ದೇಶ ಹೋರಾಡುತ್ತಿರುವ ರೀತಿ ಮತ್ತು ಅದಕ್ಕೆ ಜನರು ನೀಡುತ್ತಿರುವ ಸಹಕಾರವನ್ನು ಹೊಗಳಿದ್ದಾರೆ. ದೇಶದ ನಾಗರಿಕರಿಗೆ ಕೊರೊನಾ ಲಸಿಕೆ ನೀಡುವ ಮೂಲಕ ಅವರನ್ನು ಸೋಂಕಿನಿಂದ ಪಾರು ಮಾಡಲು ಪ್ರಯತ್ನಿಸುತ್ತಿರುವ ಭಾರತದ ಪಾಲಿಗೆ ಇದು ಅತ್ಯಂತ ಮಹತ್ವದ ದಿನ. ಇಂದಿನಿಂದ 12-14ನೇ ವರ್ಷ ವಯಸ್ಸಿನವರಿಗೂ ಕೊವಿಡ್​ 19 ಲಸಿಕೆ ನೀಡಿಕೆ ಪ್ರಾರಂಭವಾಗಿದೆ. ಹಾಗೇ, 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಮುನ್ನೆಚ್ಚರಿಕಾ ಡೋಸ್​ ನೀಡಿಕೆಯೂ ಶುರುವಾಗಲಿದೆ. ಇಂದಿನಿಂದ ಶುರುವಾದ ಹಂತದಲ್ಲಿ ಯಾರೆಲ್ಲ ಲಸಿಕೆ ಪಡೆಯಲು ಅರ್ಹರಿದ್ದಾರೋ, ಅವರು ಬೇಗನೇ ಕೊವಿಡ್ 19 ಲಸಿಕೆ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.
 
ಭಾರತದ ಲಸಿಕೆ ಅಭಿಯಾನವನ್ನು ವಿಜ್ಞಾನ-ಚಾಲಿತ ಎಂದೇ ಉಲ್ಲೇಖಿಸಿರುವ ಪ್ರಧಾನಿ ಮೋದಿ, 2020ರಲ್ಲಿ ನಮ್ಮ ದೇಶದಲ್ಲಿ ಕೊರೊನಾ ಲಸಿಕೆ ತಯಾರಿಕೆ ಶುರುವಾಯಿತು. ನಮ್ಮ ದೇಶದ ನಾಗರಿಕರನ್ನು ಕೊರೊನಾ ಸೋಂಕಿನಿಂದ ರಕ್ಷಿಸುವಲ್ಲಿ ಇದು ಬಹುಮುಖ್ಯವಾಗಿದೆ. ನಮ್ಮ ಕೊರೊನಾ ಲಸಿಕೆ ತಯಾರಿಕೆ ಪ್ರಯತ್ನಕ್ಕೆ ವಿಜ್ಞಾನಿಗಳು, ಸಂಶೋಧಕರು, ಖಾಸಗಿ ವಲಯದವರು ನೀಡಿದ ಸಹಕಾರ, ಅವರು ತೆರೆದುಕೊಂಡ ರೀತಿ ನಿಜಕ್ಕೂ ಶ್ಲಾಘನೀಯ. 2020ರ ಕೊನೆಯಲ್ಲಿ ನಾನು ಮೂರು ಲಸಿಕಾ ತಯಾರಿಕಾ ಸಂಸ್ಥೆಗಳಿಗೆ ಭೇಟಿ ನೀಡಿದ್ದೆ. ಲಸಿಕೆಗಳು ನಾಗರಿಕರನ್ನು ಹೇಗೆ ರಕ್ಷಣೆ ಮಾಡುತ್ತವೆ, ದೇಹದೊಳಗೆ ಹೇಗೆ ಕಾರ್ಯನಿರ್ವಹಿಸುತ್ತವೆ ಎಂಬ ವಿವರಗಳನ್ನು ತಯಾರಕರ ಬಳಿಯಿಂದಲೇ ಕೇಳಿದ್ದೆ ಎಂದು ಹಳೇ ದಿನಗಳನ್ನು ನೆನಪಿಸಿಕೊಂಡರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದೇ ವೇದಿಕೆಯಲ್ಲಿ ಶ್ರೀ ನಾರಾಯಣ ಗುರುಗಳ ಉಪದೇಶದ ಬಗ್ಗೆ ಸಿದ್ದು, ಪಿಣರಾಯಿ ಗುಣಗಾನ

ಕುಡಿದ ಅಮಲಿನಲ್ಲಿ ಬೈಕರ್ ಮಿಡ್‌ನೈಟ್ ಡ್ರಾಮಾಗೆ ಪೊಲೀಸರು ಸುಸ್ತು

ಜೀವಂತವಾಗಿರುವಾಗಲೇ 12ಲಕ್ಷ ವೆಚ್ಚದಲ್ಲಿ ತನ್ನ ಸಮಾಧಿ ನಿರ್ಮಿಸಿದ ವಿಚಿತ್ರ ವ್ಯಕ್ತಿ

ಇಂಧೋರ್‌: ಕಲುಷಿತ ನೀರು ಸೇವಿಸಿ 7 ಜನ ಸಾವು, ಹಲವು ಮಂದಿ ಅಸ್ವಸ್ಥ

ಬಯೋಕಾನ್ ಉದ್ಯೋಗಿ ಅನಂತಕುಮಾರ್ ಸಾವು ಪ್ರಕರಣ, ಕಿರಣ್ ಮಜುಂಧಾರ್‌ ಶಾ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments