ಬಿಜೆಪಿಯಿಂದ ಕಾಂಗ್ರೆಸ್ ಮೇಲೆ ಗಂಭೀರ ಆರೋಪ- ಠಾಣೆ ಮುಂದು ದೊಡ್ಡ ಹೈಡ್ರಾಮಾ

Webdunia
ಶನಿವಾರ, 3 ಡಿಸೆಂಬರ್ 2022 (20:52 IST)
ಮತದಾರರ ಲಿಸ್ಟ್ ಹಿಡಿದು ಮನೆ ಮನೆ ಸರ್ವೆ ಮಾಡ್ತಿದ್ದವರನ್ನ ಬಂಧಿಸಿದ್ದಾರೆ.ಇನ್ನೂ ಯಶವಂತಪುರ ಪೊಲೀಸರು ಇಬ್ಬರು ಯುವಕರನ್ನ ಠಾಣೆಗೆ ಕರೆಸಿ ವಿಚಾರಣೆ ಮಾಡುತ್ತಿದ್ದಾಗ ಸ್ಥಳಕ್ಕೆ ಬಂದ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ವಿರುದ್ಧ ಘೋಷಣೆಗಳನ್ನ ಕೂಗಿದರು. ವಿಷಯ ತಿಳಿಯುತ್ತಂದೆ ಸ್ಟೇಷನ್ ಬಳಿ‌ ಬಂದ ಕುಸುಮಾ ಹಾಗೂ ಹನುಮಂತರಾಯಪ್ಪ ಮಾಹಿತಿಯನ್ನು ಪಡೆದುಕೊಂಡರು.ಸ್ಟೇಷನ್ ಹೊರಗಡೆ ಕೈ.ಕಮಲ‌ ಕಾರ್ಯಕರ್ತರು ಘೋಚಣೆಗಳನ್ನ ಕೂಗಿ ಕೆಲಕಾಲ ಹೈ ಡ್ರಾಮವೇ ನಡೆದು ಹೋಯ್ತು
 
ಇನ್ನೂ ಚಿಲುಮೆ ಸಂಸ್ಥೆ ಮಾಡಿದ ಅಕ್ರಮದ ಹಿನ್ನೆಲೆ ಇಲ್ಲಿಯವರೆಗೂ‌15 ಜನರ‌ ಬಂಧನ ವಾಗಿದೆ.ಇಬ್ಬರು ಐಎಎಸ್ ಅಧಿಕಾಗಳ ಸಸ್ಪೆಂಡ್ ಆಗಿದ್ದಾರೆ. ಒಂದಷ್ಟು ಜನ ಬಂಧನದ ಭೀತಿಯಿಂದ ‌ನೀರಿಕ್ಷಣ ಜಾಮೀನಿಗೆ  ಟವಲ್‌ ಹಾಕಿದ್ದಾರೆ..ಈಗ ಕೈ ಕಡೆ ತಿರುಗಿರುವ ಈ ಬಾಣ ಯಾರಿಗೆ ನಾಟುತ್ತೋ ಕಾದು ನೋಡಬೇಕು.‌ಒಟ್ಟಿನಲ್ಲಿ ರಾಷ್ಟ್ರಮಟ್ಟದಲ್ಲಿ ರಾಜ್ಯದ ಮಾನಾ ಹರಾಜ್ ಆಗಿರೋದಂತು‌ ಸುಳ್ಳಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಯಾಬಿನ್ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ, ಪೈಲಟ್ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಗೆ ಶೀಘ್ರದಲ್ಲೇ ಆನೆ ಕಾರ್ಯಪಡೆ

ಕೇರಳದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳಲ್ಲಿ ಭಾರೀ ಮಳೆ

ಧರ್ಮಸ್ಥಳ ಬುರುಡೆ ಪ್ರಕರಣ ಪ್ರಮುಖ ಹಂತದಲ್ಲಿರುವಾಗ ಮಹತ್ವದ ಬೆಳವಣಿಗೆ

ದೇವರಿಗೆ ಬಿಟ್ಟಿದ್ದ ಗೋವಿನ ಕಾಲು ಕಡಿದ ಪಾಪಿಗಳು, ಕ್ರಮಕ್ಕೆ ಒತ್ತಾಯ

ಮುಂದಿನ ಸುದ್ದಿ
Show comments