Webdunia - Bharat's app for daily news and videos

Install App

ಬಿಜೆಪಿಯಿಂದ ಕಾಂಗ್ರೆಸ್ ಮೇಲೆ ಗಂಭೀರ ಆರೋಪ- ಠಾಣೆ ಮುಂದು ದೊಡ್ಡ ಹೈಡ್ರಾಮಾ

Webdunia
ಶನಿವಾರ, 3 ಡಿಸೆಂಬರ್ 2022 (20:52 IST)
ಮತದಾರರ ಲಿಸ್ಟ್ ಹಿಡಿದು ಮನೆ ಮನೆ ಸರ್ವೆ ಮಾಡ್ತಿದ್ದವರನ್ನ ಬಂಧಿಸಿದ್ದಾರೆ.ಇನ್ನೂ ಯಶವಂತಪುರ ಪೊಲೀಸರು ಇಬ್ಬರು ಯುವಕರನ್ನ ಠಾಣೆಗೆ ಕರೆಸಿ ವಿಚಾರಣೆ ಮಾಡುತ್ತಿದ್ದಾಗ ಸ್ಥಳಕ್ಕೆ ಬಂದ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ವಿರುದ್ಧ ಘೋಷಣೆಗಳನ್ನ ಕೂಗಿದರು. ವಿಷಯ ತಿಳಿಯುತ್ತಂದೆ ಸ್ಟೇಷನ್ ಬಳಿ‌ ಬಂದ ಕುಸುಮಾ ಹಾಗೂ ಹನುಮಂತರಾಯಪ್ಪ ಮಾಹಿತಿಯನ್ನು ಪಡೆದುಕೊಂಡರು.ಸ್ಟೇಷನ್ ಹೊರಗಡೆ ಕೈ.ಕಮಲ‌ ಕಾರ್ಯಕರ್ತರು ಘೋಚಣೆಗಳನ್ನ ಕೂಗಿ ಕೆಲಕಾಲ ಹೈ ಡ್ರಾಮವೇ ನಡೆದು ಹೋಯ್ತು
 
ಇನ್ನೂ ಚಿಲುಮೆ ಸಂಸ್ಥೆ ಮಾಡಿದ ಅಕ್ರಮದ ಹಿನ್ನೆಲೆ ಇಲ್ಲಿಯವರೆಗೂ‌15 ಜನರ‌ ಬಂಧನ ವಾಗಿದೆ.ಇಬ್ಬರು ಐಎಎಸ್ ಅಧಿಕಾಗಳ ಸಸ್ಪೆಂಡ್ ಆಗಿದ್ದಾರೆ. ಒಂದಷ್ಟು ಜನ ಬಂಧನದ ಭೀತಿಯಿಂದ ‌ನೀರಿಕ್ಷಣ ಜಾಮೀನಿಗೆ  ಟವಲ್‌ ಹಾಕಿದ್ದಾರೆ..ಈಗ ಕೈ ಕಡೆ ತಿರುಗಿರುವ ಈ ಬಾಣ ಯಾರಿಗೆ ನಾಟುತ್ತೋ ಕಾದು ನೋಡಬೇಕು.‌ಒಟ್ಟಿನಲ್ಲಿ ರಾಷ್ಟ್ರಮಟ್ಟದಲ್ಲಿ ರಾಜ್ಯದ ಮಾನಾ ಹರಾಜ್ ಆಗಿರೋದಂತು‌ ಸುಳ್ಳಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments