ಐಎಎಸ್ ಅಧಿಕಾರಿಯೊಬ್ಬರು ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚಿಸಿರುವ ಗಂಭೀರ ಆರೋಪ

Webdunia
ಶನಿವಾರ, 27 ನವೆಂಬರ್ 2021 (21:10 IST)
ಐಎಎಸ್ ಅಧಿಕಾರಿಯೊಬ್ಬರು ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚಿಸಿರುವ ಗಂಭೀರ ಆರೋಪ ಕೇಳಿಬಂದಿದೆ.
ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತರೂ ಆಗಿರುವ ಐಎಎಸ್ ಅಧಿಕಾರಿ ಸ್ನೇಹಲ್ ಲೋಖಂಡೆ ಮದುವೆಯಾಗುವುದಾಗಿ ನಂಬಿಸಿ ಆಕೆಗೆ ವಂಚನೆ ಮಾಡಿರುವುದಾಗಿ ಯುವತಿ ಗಂಭೀರವಾಗಿ ಆರೋಪಿಸಿದ್ದಾಳೆ.
ಯುವತಿ ದೆಹಲಿ ಮೂಲದವಳಾಗಿದ್ದು, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಮುರುಗೇಶ್ ನಿರಾಣಿ ಅವರಿಗೆ ಟ್ವಿಟ್ಟರ್ ಮೂಲಕ ಪತ್ರ ಬರೆದು ಲಗತ್ತಿಸಿದ್ದಾಳೆ. ಆ ಪತ್ರದಲ್ಲಿ 2017ರ ಬ್ಯಾಚ್ನಾ ಐಎಎಸ್ ಅಧಿಕಾರಿ ಲೋಖಂಡೆಯು ತನ್ನ ಜೊತೆಗೆ ಹೋಟೆಲ್ಗಳಳಲ್ಲಿ ಕಾಲ ಕಳೆದ, ಹೊರಗಡೆ ಸುತ್ತಾಡಿದ, ವಾಟ್ಸಾಪ್ಗಯಳಲ್ಲಿ ಚಾಟ್ ಮಾಡಿದ್ದ ಬಗ್ಗೆ ದಿನಾಂಕ, ಸ್ಥಳ ಸಮೇತ ವಿವರಿಸಿದ್ದು, ವಾಟ್ಸಾಪ್ ಚಾಟ್ನ್ನು  ತನ್ನ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾಳೆ. ಈ ಸಂಬಂಧ ಸ್ನೇಹಲ್ ಲೋಖಂಡೆ ಅವರು ಯುವತಿ ನನಗೆ ಪರಿಚಯವಷ್ಟೇ, ಆದರೆ ಆಕೆ ಮಾಡಿರುವ ಆರೋಪಗಳೆಲ್ಲವೂ ಸುಳ್ಳು. ಹೀಗಾಗಿ ಯುವತಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments