Webdunia - Bharat's app for daily news and videos

Install App

ಬಿಜೆಪಿ ಸರ್ಕಾರ ತಂದಿದ್ದ ಕಾಯ್ದೆಗಳಿಗೆ ಎಳ್ಳು ನೀರು..!

Webdunia
ಶುಕ್ರವಾರ, 16 ಜೂನ್ 2023 (18:25 IST)
ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಮೂರು ರೈತ ವಿರೋಧಿ ಕಾಯ್ದೆಗಳನ್ನ ಹಿಂದಿನ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅನುಷ್ಠಾನಕ್ಕೆ‌ತಂದಿತ್ತು..ಭೂ ಸುಧಾರಣಾ ತಿದ್ದುಪಡಿ ಕಾಯ್ದೆ,ಎಪಿಎಂಸಿ,ಲೇಬರ್ ಲಾ ಕಾನೂನುಗಳನ್ನ ಜಾರಿಗೆ ತಂದಿತ್ತು..ಈ ಕಾಯ್ದೆಗಳ ವಿರುದ್ಧ ದೊಡ್ಡ ಮಟ್ಟದಲ್ಲೇ ಹೋರಾಟಗಳು ನಡೆದಿದ್ದವು..ದೆಹಲಿಯಲ್ಲಿ ವರ್ಷಗಟ್ಟಲೆ ಪ್ರತಿಭಟನೆಗಳು ನಡೆದಿದ್ವು..ರೈತರ ಸಾಂಘಿಕ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ ವಾಪಸ್ ಪಡೆದಿತ್ತು..ಆದ್ರೆ ರಾಜ್ಯ ಬಿಜೆಪಿ ಸರ್ಕಾರ ಮಾತ್ರ ವಾಪಸ್ ಪಡೆದಿರಲಿಲ್ಲ..ಇದೀಗ ಈ ವಿವಾದಿತ ಕಾಯ್ದೆಯನ್ನ ಕಾಂಗ್ರೆಸ್ ಸರ್ಕಾರ ವಾಪಸ್ ಪಡೆದುಕೊಂಡಿದೆ. ಇನ್ನು ಶಾಲಾ ಕಾಲೇಜುಗಳಲ್ಲಿ ಹಿಂದಿನ ಬಿಜೆಪಿ‌ಸರ್ಕಾರ ಸಂಘಪರಿವಾರದ ಕೆಲವು ಸಿದ್ಧಾಂತಗಳನ್ನ ಅನುಷ್ಠಾನಕ್ಕೆ‌ತರಲು ಮುಂದಾಗಿತ್ತೆಂಬ ಆರೋಪಗಳಿವೆ..ಶಾಲಾ ಕೊಠಡಿಗಳಿಗೆ ಕೇಸರಿ ಬಣ್ಣ ಹೊಡೆಯುವುದು..ವಿವೇಕ ಎಂಬ ಹೆಸರಿನಲ್ಲಿ ಕೊಠಡಿ ನವೀಕರಣದ ಮೂಲಕ ಮುಂದಾಗಿತ್ತು..ಇದಕ್ಕೆ ಕಾಂಗ್ರೆಸ್ ಸರ್ಕಾರ ಎಳ್ಳು ನೀರು ಬಿಟ್ಟಿದೆ..ಯಾವುದೇ ಜಾತಿ ಮತ ಪಂಥಗಳೆನ್ನದೆ ಎಲ್ಲರೂ ಒಟ್ಟಾಗಿರಬೇಕು..ಸಹೋದರತ್ವ ಭಾವನೆ ಬೆಳೆಯಬೇಕು..ಮಕ್ಕಳ ಮನಸ್ಸಿನ ಮೇಲೂ ಪರಿಣಾಮ ಬರಬೇಕೇಂಬ ಹಿನ್ನೆಲೆಯಲ್ಲಿ ಸಂವಿಧಾನದ ಪೀಠಿಕೆಯ‌ನ್ನ ಓದುವಂತೆ ಕಡ್ಡಾಯ‌ಮಾಡಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments