Webdunia - Bharat's app for daily news and videos

Install App

ಬಿಜೆಪಿ ಸರ್ಕಾರ ತಂದಿದ್ದ ಕಾಯ್ದೆಗಳಿಗೆ ಎಳ್ಳು ನೀರು..!

Webdunia
ಶುಕ್ರವಾರ, 16 ಜೂನ್ 2023 (18:25 IST)
ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಮೂರು ರೈತ ವಿರೋಧಿ ಕಾಯ್ದೆಗಳನ್ನ ಹಿಂದಿನ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅನುಷ್ಠಾನಕ್ಕೆ‌ತಂದಿತ್ತು..ಭೂ ಸುಧಾರಣಾ ತಿದ್ದುಪಡಿ ಕಾಯ್ದೆ,ಎಪಿಎಂಸಿ,ಲೇಬರ್ ಲಾ ಕಾನೂನುಗಳನ್ನ ಜಾರಿಗೆ ತಂದಿತ್ತು..ಈ ಕಾಯ್ದೆಗಳ ವಿರುದ್ಧ ದೊಡ್ಡ ಮಟ್ಟದಲ್ಲೇ ಹೋರಾಟಗಳು ನಡೆದಿದ್ದವು..ದೆಹಲಿಯಲ್ಲಿ ವರ್ಷಗಟ್ಟಲೆ ಪ್ರತಿಭಟನೆಗಳು ನಡೆದಿದ್ವು..ರೈತರ ಸಾಂಘಿಕ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ ವಾಪಸ್ ಪಡೆದಿತ್ತು..ಆದ್ರೆ ರಾಜ್ಯ ಬಿಜೆಪಿ ಸರ್ಕಾರ ಮಾತ್ರ ವಾಪಸ್ ಪಡೆದಿರಲಿಲ್ಲ..ಇದೀಗ ಈ ವಿವಾದಿತ ಕಾಯ್ದೆಯನ್ನ ಕಾಂಗ್ರೆಸ್ ಸರ್ಕಾರ ವಾಪಸ್ ಪಡೆದುಕೊಂಡಿದೆ. ಇನ್ನು ಶಾಲಾ ಕಾಲೇಜುಗಳಲ್ಲಿ ಹಿಂದಿನ ಬಿಜೆಪಿ‌ಸರ್ಕಾರ ಸಂಘಪರಿವಾರದ ಕೆಲವು ಸಿದ್ಧಾಂತಗಳನ್ನ ಅನುಷ್ಠಾನಕ್ಕೆ‌ತರಲು ಮುಂದಾಗಿತ್ತೆಂಬ ಆರೋಪಗಳಿವೆ..ಶಾಲಾ ಕೊಠಡಿಗಳಿಗೆ ಕೇಸರಿ ಬಣ್ಣ ಹೊಡೆಯುವುದು..ವಿವೇಕ ಎಂಬ ಹೆಸರಿನಲ್ಲಿ ಕೊಠಡಿ ನವೀಕರಣದ ಮೂಲಕ ಮುಂದಾಗಿತ್ತು..ಇದಕ್ಕೆ ಕಾಂಗ್ರೆಸ್ ಸರ್ಕಾರ ಎಳ್ಳು ನೀರು ಬಿಟ್ಟಿದೆ..ಯಾವುದೇ ಜಾತಿ ಮತ ಪಂಥಗಳೆನ್ನದೆ ಎಲ್ಲರೂ ಒಟ್ಟಾಗಿರಬೇಕು..ಸಹೋದರತ್ವ ಭಾವನೆ ಬೆಳೆಯಬೇಕು..ಮಕ್ಕಳ ಮನಸ್ಸಿನ ಮೇಲೂ ಪರಿಣಾಮ ಬರಬೇಕೇಂಬ ಹಿನ್ನೆಲೆಯಲ್ಲಿ ಸಂವಿಧಾನದ ಪೀಠಿಕೆಯ‌ನ್ನ ಓದುವಂತೆ ಕಡ್ಡಾಯ‌ಮಾಡಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments