Webdunia - Bharat's app for daily news and videos

Install App

ಜುಲೈ 3 ರಿಂದ ಅಧಿವೇಶನ ಆರಂಭವಾಗಲಿದೆ- ಯು ಟಿ ಖಾದರ್

Webdunia
ಬುಧವಾರ, 21 ಜೂನ್ 2023 (20:09 IST)
ಜುಲೈ 3 ರಿಂದ ಅಧಿವೇಶನ ಆರಂಭವಾಗಲಿದ್ದು,ರಾಜ್ಯಪಾಲರು ಜಂಟಿ ಅಧಿವೇಶನ ಕುರಿತು ಭಾಷಣ ಮಾಡಲಿದ್ದಾರೆ.12 ಗಂಟಗೆ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ.ಜುಲೈ 3 ರಿಂದ 14 ನೇ ತಾರೀಖನತನಕ ಅಧಿವೇಶನ ನಡೆಯಲಿದೆ.ಮತ್ತೆ ಏನಾದರೂ ಬದಲಾವಣೆ ಇದ್ರೆ ಬಿಎಸ್ಸಿ  ನಲ್ಲಿ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳಲಾಗುತ್ತೆ.ವಿಧಾನಸೌಭೆಯನ್ನ‌ ಡಿಜಿಟಲೈಸೆಷನ್ ಮಾಡುವ ಬಗ್ಗೆ ಅದಷ್ಟು ಬೇಗ ಕ್ರಮ ಕೈಗೊಳ್ಳುತ್ತೇವೆ.ದೇಶದಲ್ಲೇ ವಿಧಾನಭೆಯನ್ನ ಮಾದರಿಯ ಸಭೆಯನ್ನಾಗಿ ಮಾಡ್ತೀವಿ ಎಂದು ಯುಟಿ ಖಾದರ್ ಹೇಳಿದ್ರು.
 
ಸಚಿವಾಲಯದ ಸಿಬ್ಬಂದಿಗಳಿಗೆ ಆರೋಗ್ಯ ಭಾಗ್ಯ ಯೋಜನೆ ಜಾರಿಯಾಗಲಿದೆ.ಅಲ್ಲದೇ ವಿಧಾನಸಭೆಯಲ್ಲಿ ಸಾವರ್ಕರ್ ಪೋಟೊ ವಿವಾದ ವಿಚಾರವಾಗಿಯೂ ಯು ಟಿ ಖಾದರ್ ಪ್ರತಿಕ್ರಿಯಿಸಿದ್ದು,ಯಾವ ಫೋಟೊ ಏನು ಅನ್ನೋದು ಸೆಕಂಡರಿ.ಅಧಿವೇಶನ ಚೆನ್ನಾಗಿ ನಡೆಯಬೇಕು ಅನ್ನೋದು ನಮ್ಮ‌ ಉದ್ದೇಶ.ನಾನು ಪೋಸ್ಟ್ ಮಾರ್ಟಂ ಮಾಡೋದಕ್ಕೆ ಹೋಗೋದಿಲ್ಲ.ಹಿಂದೆ ಆಗಿರೋದರ ಬಗ್ಗೆ ಚರ್ಚೆ ಬೇಡ.ಯಾವ ಫೋಟೊ ಇರುತ್ತೆ, ಇಲ್ಲ ಅನ್ನೋದು ಮುಂದೆ ಗೊತ್ತಾಗುತ್ತೆ.ಅಭಿವೃದ್ಧಿಯ ಕರ್ನಾಟಕ ಆಗಬೇಕು ಅನ್ನೋದು ನಮ್ಮ ಉದ್ದೇಶ.ರೂಲ್ಸ್ ಬ್ರೇಕ್ ಮಾಡಬಹುದು, ಸಂಪ್ರದಾಯ ಬ್ರೇಕ್ ಮಾಡೋಕಾಗಲ್ಲ.ಪೋಟೊ ಶಿಕ್ಷಣ ಕೊಡೋದಿಲ್ಲ, ಉದ್ಯೋಗ ಕೊಡೋದಿಲ್ಲ ಅದರ ಬಗ್ಗೆ ಚರ್ಚೆ ಏಕೆ?ಸಾವರ್ಕರ್ ಪೋಟೊ ಇರುತ್ತಾ, ಇಲ್ವಾ ಅನ್ನೋದಕ್ಕೆ ಸ್ಪೀಕರ್ ಉತ್ತರ ಕೊಡದೇ ನುಣುಚ್ಚಿಕೊಂಡರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಬೆಳೆಗಾರರಿಗೆ ನಿರಾಸೆ

ಬೀದಿ ನಾಯಿ ಪರ ಬ್ಯಾಟಿಂಗ್ ಮಾಡಿದ ರಾಹುಲ್ ಗಾಂಧಿಗೆ ರಾತ್ರಿ ಒಮ್ಮೆ ಗಲ್ಲಿಗೆ ಹೋಗಿ ನೋಡಿ ಎಂದ ಪಬ್ಲಿಕ್

ಹರ್ ಘರ್ ತಿರಂಗಾ ಇಂದಿನಿಂದ: ನೀವೂ ಭಾಗಿಯಾಗಿ ಎಂದು ಕರೆ ನೀಡಿದ ವಿಜಯೇಂದ್ರ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಡಾ ಸಿಎನ್ ಮಂಜುನಾಥ್ ಪ್ರಕಾರ ಈ ಮೂರು ಮಾನಸಿಕ ಖಾಯಿಲೆ ಬಗ್ಗೆ ಎಚ್ಚರವಿರಬೇಕು

ಮುಂದಿನ ಸುದ್ದಿ
Show comments