Webdunia - Bharat's app for daily news and videos

Install App

ಗ್ಯಾರಂಟಿ ಯೋಜನೆಗಳಿಗೆ ಮಾನದಂಡ ಹಾಕ್ತೇವೆ : ಸತೀಶ್ ಜಾರಕಿಹೊಳಿ

Webdunia
ಶುಕ್ರವಾರ, 19 ಮೇ 2023 (10:31 IST)
ಬೆಂಗಳೂರು : ಗ್ಯಾರಂಟಿ ಯೋಜನೆಗಳಿಗೆ ಮಾನದಂಡ ಹಾಕುತ್ತೇವೆ. ಗ್ಯಾರಂಟಿ ಸ್ಕೀಮ್ಗಳ ಮಾನದಂಡ ಬಡವರಿಗೆ ಅನ್ವಯಿಸುವುದಿಲ್ಲ. ಆದರೆ ಶ್ರೀಮಂತರಿಗೆ ಮಾನದಂಡ ಹಾಕುತ್ತೇವೆ. ಬಡವರಿಗೆ ಯಾವುದೇ ಮಾನದಂಡ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
 
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹೈಕಮಾಂಡ್ ನಾಯಕರು ಒಳ್ಳೆಯ ತೀರ್ಮಾನ ಮಾಡಿದ್ದಾರೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿ ಉತ್ತಮ ಕಾರ್ಯ ಮಾಡುತ್ತಾರೆ. ಈಗ ಡಿಸಿಎಂ ಆಗಿ ಡಿಕೆಶಿ ಮಾತ್ರ ಪ್ರಮಾಣ ವಚನ ತೆಗೆದುಕೊಳ್ಳುತ್ತಾರೆ ಎಂಬ ಮಾಹಿತಿ ಬಂದಿದೆ ಎಂದರು.

ನಾನು ಡಿಸಿಎಂ ಸ್ಥಾನದ ಆಂಕಾಕ್ಷಿಯಲ್ಲ. ಆದರೆ ಬೇರೆ ಸಮುದಾಯದವರಿಗೆ ಡಿಸಿಎಂ ಸ್ಥಾನ ನೀಡಿದರೆ ನಾನು ಸಹ ಬೇಡಿಕೆ ಇಡುತ್ತೇನೆ. ಬೇರೆಯವರು ಕೇಳಿದರೆ ನಾನು ಸಹ ಎಸ್ಟಿ ಸಮುದಾಯದಿಂದ ನನಗೆ ಡಿಸಿಎಂ ಸ್ಥಾನ ಕೊಡಿ ಎಂದು ಕೇಳುತ್ತೇನೆ. ಅಂತಿಮವಾಗಿ ಪಕ್ಷದ ನಿರ್ಧಾರಕ್ಕೆ ಬದ್ಧ ಎಂದು ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments