Webdunia - Bharat's app for daily news and videos

Install App

ಕಾಂಗ್ರೆಸ್ ಗೆ ಕೈ ಕೊಡುತ್ತಾರಾ ಏಳು ಶಾಸಕರು?

Webdunia
ಸೋಮವಾರ, 1 ಜುಲೈ 2019 (15:44 IST)
ಮೈತ್ರಿ ಸರಕಾರಕ್ಕೆ ಶಾಸಕ ಆನಂದ್ ಸಿಂಗ್ ರಾಜೀನಾಮೆ ನೀಡಿ ಶಾಕ್ ನೀಡಿದ್ದಾರೆ. ಇದರ ಬೆನ್ನಲ್ಲೆ ಅತೃಪ್ತ ಸಪ್ತ ಶಾಸಕರು ಅದೇ ಹಾದಿ ತುಳಿಯಲಿದ್ದಾರೆ.

ಕಾಂಗ್ರೆಸ್ ನಲ್ಲಿ ಹೊಗೆಯಾಡುತ್ತಿರುವ ಅತೃಪ್ತ ಶಾಸಕರು ಒಬ್ಬೊಬ್ಬರಾಗಿ ರಾಜೀನಾಮೆಗೆ ಮುಂದಾಗಿದ್ದಾರೆ ಎನ್ನಲಾಗಿದೆ. ಶಾಸಕ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಾರೆ.

ಹೀಗಾಗಿ ಕಾಂಗ್ರೆಸ್ ನ ಇನ್ನೂ ಏಳು ಜನ ಶಾಸಕರು ರಾಜೀನಾಮೆಗೆ ಮುಂದಾಗುವ ಮೂಲಕ ಮೈತ್ರಿ ಸರಕಾರಕ್ಕೆ ಶಾಕ್ ನೀಡಲು ಮುಂದಾಗಿದ್ದಾರೆ.

ರಮೇಶ್ ಜಾರಕಿಹೊಳಿ, ಬಿ.ಸಿ.ಪಾಟೀಲ್ ಸೇರಿದಂತೆ ಇನ್ನಿತರ ಶಾಸಕರು ಕೈ ಪಡೆ ನಾಯಕರು ಹಾಗೂ ಮೈತ್ರಿ ಸರಕಾರದ ಮೇಲೆ ಮುನಿಸಿಕೊಂಡಿದ್ದಾರೆ.

ರಾಜೀನಾಮೆ ನೀಡುವ ಶಾಸಕರು ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments