Webdunia - Bharat's app for daily news and videos

Install App

ದುರ್ಗಾ ಪೂಜೆ ಆಚರಣೆ ವೇಳೆ ದಾಂಧಲೇ ನಡೆಸಿದ್ದ ಏಳು ಜನರ ಬಂಧನ

Webdunia
ಶನಿವಾರ, 20 ಅಕ್ಟೋಬರ್ 2018 (16:23 IST)
ದುರ್ಗಾ ಪೂಜೆ ಆಚರಣೆ ಸಂದರ್ಭದಲ್ಲಿ ದಾಂಧಲೇ ನಡೆಸಿದ್ದ ಏಳು ಜನರ ಬಂಧನವಾಗಿದೆ.

ಬೆಂಗಳೂರಿನ ಕಾಡುಗೋಡಿ ಪೊಲೀಸರಿಂದ ಆರೋಪಿಗಳ ಬಂಧನ ಮಾಡಲಾಗಿದೆ. ಕಾಡುಗೋಡಿಯ ಚನ್ನಸಂದ್ರ ಬಳಿಯಿರುವ ಇಶಾ ಮಿಸ್ಟಿನ್ ಗ್ರೀನ್ ಅಪಾರ್ಟ್ ಮೆಂಟ್ ನಲ್ಲಿ ನಡೆಯುತ್ತಿದ್ದ ನವರಾತ್ರಿಯ ದುರ್ಗಾ ಪೂಜೆ
 ರಾತ್ರಿ ಸಂಭ್ರಮಾಚರಣೆ ವೇಳೆ ಕೆಲ ಕಿಡಿಗೇಡಿಗಳು ಅಪಾರ್ಟ್ಮೆಂಟ್ ಅವರಣಕ್ಕೆ ನುಗ್ಗಿ ಹಲ್ಲೆ ನಡೆಸಿದ್ದರು.

ಕಿಡಿಗೇಡಿಗಳ ಕೃತ್ಯಕ್ಕೆ ಬೇಸತ್ತ ಅಪಾರ್ಟ್ ವಾಸಿಗಳಿಂದ ಕಾಡುಗೋಡಿ ಪೊಲೀಸ್ ಠಾಣೆಗೆ ದೂರು ದಾಖಲಾಗಿತ್ತು.
ಈ ಸಂಬಂಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣ ಸಂಬಂಧ ಅರೋಪಿಗಳ ಬಂಧನವಾಗಿದೆ.
ಮುನಿಸ್ವಾಮಿ, ಶ್ರೀನಿವಾಸ್ ಗೌಡ, ಓಂ ಪ್ರಕಾಶ್, ಅನಿಲ್, ವಿನೋದ್, ಶಶಿಕಲಾ ಹಾಗೂ ಹೇಮಾವತಿ ಬಂಧಿತ ಆರೋಪಿಗಳಾಗಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ
Show comments