ಸರ್ಕಾರದ ವಿರುದ್ಧ ಔಷಧ ಸರಬರಾಜುದಾರರ ತೀವ್ರ ಅಸಮಾಧಾನ

Webdunia
ಶುಕ್ರವಾರ, 13 ಅಕ್ಟೋಬರ್ 2023 (16:43 IST)
ಬಾಕಿ ಬಿಲ್ ಗಳ ಪಾವತಿ ವಿಳಂಬ ಧೋರಣೆ ವಿರುದ್ಧ ಔಷಧ ಪೂರೈಕೆ ಸರಬರಾಜುದಾರರು ಸಿಡಿದೆದ್ದಿದ್ದಾರೆ.ಇಂದು ರಾಜ್ಯ ಕಂಟ್ರಾಕ್ಟರ್ ಅಸೋಸಿಯೇಷನ್ ನಿಂದ ಮಾಧ್ಯಮಗೋಷ್ಠಿ ನಡೆಸಲಾಗುತ್ತೆ.ಕಾಂಟ್ರಾಕ್ಟರ್ಸ್ ಅಸೋಸಿಯೇಷನ್ ಅಧ್ಯಕ್ಷ ಕೆಂಪಣ್ಣ ನೇತೃತ್ವದಲ್ಲಿ ಮಾಧ್ಯಮ ಗೋಷ್ಠಿ ನಡೆಯಲಿದೆ
 
ಕೋಟ್ಯಾಂತರ ರೂಪಾಯಿ ಮೌಲ್ಯದ ಔಷಧ ಪೂರೈಸಿ ವರ್ಷಗಳು ಕಳೆದರೂ ಬಿಲ್ ಪಾವತಿ ಬಾಕಿ ಇದೆ.ಸರಬರಾಜುದಾರರಿಗೆ ಬಿಲ್ ಬಾಕಿ ಪಾವತಿಸದೇ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ಕಳ್ಳಾಟ ಮಾಡುತ್ತಿರೋದಾಗಿ ಆರೋಪ ಬಂದಿದೆ.ಪ್ರಸಕ್ತ ಸಾಲಿನಲ್ಲಿ ಬರೋಬ್ಬರಿ 600 ಕೋಟಿ ರೂ ಮೊತ್ತದ 733 ಔಷಧಿಗಳಿಗೆ ಬೇಡಿಕೆ ಇದೆ.ಬಾಕಿ ಬಿಲ್ ಗಳ ವಿಲೇವಾರಿ ವಿಳಂಬ ಹಿನ್ನಲೆ ಟೆಂಡರ್ ಗಳಲ್ಲಿ ಭಾಗಿಯಾಗಲು ಕಂಪನಿಗಳು ಹಿಂದೇಟು ಹಾಕಿದೆ.100 ಔಷಧಗಳ ಪೂರೈಕೆ ಮಾಡಿರುವ ಕಂಪನಿಗಳಿಗೆ ನಿಗದಿತ ಸಮಯದಲ್ಲಿ ಪೇಮೆಂಟ್ ಮಾಡಿಲ್ಲ.30 ದಿನಗಳೊಳಗೆ ಬಿಲ್ ಪಾವತಿ ಮಾಡಬೇಕೆಂಬ ನಿಯಮವಿದ್ದರೂ ಅಸಡ್ಡೆ ತೋರಿದೆ.ನಿಗಮದಲ್ಲಿ 90 ಕೋಟಿ ರೂ ಔಷಧ ಹಾಗೂ 40 ಕೋಟಿ ರೂ ವೈದ್ಯಕೀಯ ಉಪಕರಣ ಸೇರಿ ಒಟ್ಟು ‌130 ಕೋಟಿ ರೂ ಬಾಕಿ ಇದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರೂರ್ ಕಾಲ್ತುಳಿತ: ಸಂತ್ರಸ್ತರ ಭೇಟಿಗೆ ವ್ಯವಸ್ಥೆ ಮಾಡಿದ ನಟ ವಿಜಯ್

ಯಮುನಾ ನೀರು ಶುದ್ಧವಾಗಿದೆಯೆಂದ ರೇಖಾ ಗುಪ್ತಾ ಕುಡಿದು ತೋರಿಸಲಿ: ಆ್ಯಪ್ ಸವಾಲು

7 ವರ್ಷದ ಬಾಲಕಿಯನ್ನು ಕೊಚ್ಚಿ ಕೊಂದ ಮಲತಂದೆ, ಕಾರಣ ಕೇಳಿದ್ರೆ ಶಾಕ್‌

ಉ.ಪ್ರದೇಶ: 5 ದೇವಸ್ಥಾನದ ಗೋಡೆಯಲ್ಲಿ ಐ ಲವ್ ಮುಹಮ್ಮದ್ ಬರಹ, ಉದ್ವಿಗ್ನ ವಾತಾವರಣ ಸೃಷ್ಟಿ

Kurnool Bus Accident: ಡಿಕ್ಕಿ ಹೊಡೆದ ಬೈಕ್ ಸವಾರರ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments