ಕೆ ಸಿ ವೇಣುಗೋಪಾಲ್ ವಿರುದ್ದ ಲೈಂಗಿಕ ದೌರ್ಜನ್ಯ ಪ್ರಕರಣ: ಜಯಚಂದ್ರ ಹೇಳಿದ್ದೇನು?

Webdunia
ಬುಧವಾರ, 24 ಅಕ್ಟೋಬರ್ 2018 (17:21 IST)
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಏನಾದ್ರೂ ಕಳಂಕ ತರುವಂತಹದ್ದೆ ಮಾತನಾಡಬೇಕು ಎಂಬಂತ ಧೋರಣೆ ನಡೆಯುತ್ತಿದೆ.
ಹಿಂದೆ ಕಾಂಗ್ರೆಸ್, ಎನ್ ಡಿ ಎ, ಯುಪಿಎ ಸರ್ಕಾರಗಳನ್ನ ನೋಡಿದ್ದೇನೆ. ಸಿಬಿಐ ದುರುಪಯೋಗ ಪಡಿಸಿಕೊಂಡಂತ ಪ್ರಕರಣಗಳನ್ನ ನೋಡಿರಲಿಲ್ಲ ಎಂದು ಮಾಜಿ ಸಚಿವ ಹೇಳಿಕೆ ನೀಡಿದ್ದಾರೆ.

ತುಮಕೂರಿನಲ್ಲಿ ಮಾಜಿ ಸಚಿವ ಟಿ. ಬಿ.‌ ಜಯಚಂದ್ರ ಹೇಳಿಕೆ ನೀಡಿದ್ದಾರೆ. ರಾಜ್ಯದ ಚುನಾವಣೆ ಮೇಲೆ ಪರಿಣಾಮ ಬೀರುತ್ತೆ ಅಂತಾ ಈಗೆಲ್ಲ ಮಾಡುತ್ತಿದ್ದಾರೆ. ಕೆ.ಸಿ. ವೇಣುಗೊಪಾಲ್ ಈ ಪ್ರಕರಣದ ಬಗ್ಗೆ ಅಂದೇ ಪ್ರತಿಕ್ರಿಯೇ ನೀಡಿದ್ದಾರೆ.
ಇದು ಕ್ಲೋಸ್ ಮ್ಯಾಟರ್. ರಾಜಕೀಯ ಕುಚೇಷ್ಟೆಯಿಂದ ಲೈಂಗಿಕ ದೌರ್ಜನ್ಯ ಆರೋಪ ಮಾಡಲಾಗುತ್ತಿದೆ ಎಂದು ದೂರಿದರು.
ಈ ಹಿಂದೆ ಕಾಂಗ್ರೆಸ್, ಎನ್ ಡಿ ಎ, ಯುಪಿಎ ಸರ್ಕಾರಗಳನ್ನ ನೋಡಿದ್ದೆನೆ...ಸಿಬಿಐ ದುರುಪಯೋಗ ಪಡಿಸಿಕೊಂಡಂತ ಪ್ರಕರಣಗಳನ್ನ ನೋಡಿರಲಿಲ್ಲ ಎಂದರು.

ಇಂದು ಇಡಿ, ಐಟಿ, ಸಿಬಿಐ ಮೇಲೆ ಕೆಂದ್ರ ಸರ್ಕಾರ ಹಸ್ತಕ್ಷೇಪ ಮಾಡುತ್ತಿದೆ. ರಾಜ್ಯ ಬಿಜೆಪಿ‌ ನಾಯಕರು ಐಟಿ, ಇಡಿ, ಸಿಬಿಐ ಸಂಸ್ಥೆಗಳ ವಕ್ತಾರರಂತೆ ವರ್ತಿಸಿದ್ದಾರೆ. ಕೇಂದ್ರ ಸರ್ಕಾರ ರಾಜಕೀಯವಾಗಿ‌ ಮಣಿಸಲು ಒಂದು ಆಯುಧವಾಗಿ ಬಳಸುತ್ತಿದೆ ಎಂದು ಕಿಡಿಕಾರಿದರು.

ಇಂತಹ ಸಾಂವಿಧಾನಿಕ ಸಂಸ್ಥೆ ಗಳನ್ನ ರಾಜಕೀಯವಾಗಿ ಬಳಸಿಕೊಳ್ಳುವುದು ಕೆಟ್ಟ ಅಪಚಾರ ಎಂದೂ ಕೇಂದ್ರದ ವಿರುದ್ಧ ಜಯಚಂದ್ರ ದೂರಿದರು.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ನಾಳೆ ಲಾಲ್‌ ಕ್ವಿಲಾ ಮೆಟ್ರೋ ನಿಲ್ದಾಣ ಬಂದ್‌

ದೆಹಲಿ ಕಾರು ಸ್ಫೋಟ: ಅಮಿತ್ ಶಾ ರಾಜೀನಾಮೆಗೆ ಹೆಚ್ಚಿದ ಒತ್ತಾಯ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಮುಂದಿನ ಸುದ್ದಿ