Webdunia - Bharat's app for daily news and videos

Install App

ಇಂಟರ್ನ್‌ಶಿಪ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ! ಮುಂದೆನಾಯ್ತು

Webdunia
ಮಂಗಳವಾರ, 9 ನವೆಂಬರ್ 2021 (13:52 IST)
ಮಂಗಳೂರು : ತಮ್ಮ ಕಚೇರಿಯಲ್ಲಿ ತರಬೇತಿಯಲ್ಲಿದ್ದ ಇಂಟರ್ನ್‌ಶಿಪ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪರಾರಿಯಾಗಿರುವ ವಕೀಲ ಕೆ.ಎಸ್.ಎನ್.ರಾಜೇಶ್ ಭಟ್ ಇನ್ನೂ ಪತ್ತೆಯಾಗಿಲ್ಲ.
ಹಾಗಾಗಿ ವಕೀಲ ರಾಜೇಶ್ ಭಟ್ ವಿರುದ್ಧ ಈಗ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ. ಕೆ.ಎಸ್.ಎನ್.ರಾಜೇಶ್ ಭಟ್ ದೇಶ ಬಿಟ್ಟು ತೆರಳದಂತೆ, ಮತ್ತು ಅವರ ಪತ್ತೆಗೆ ದೇಶದ ಎಲ್ಲ ಏರ್ಪೋರ್ಟ್ಗಳಲ್ಲಿ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.
ಈ ಮಧ್ಯೆ ಪ್ರಕರಣದ ತನಿಖೆ ತೀವ್ರಗೊಳಿಸಿರುವ ಮಂಗಳೂರು ಪೊಲೀಸರು ಆರೋಪಿ ವಕೀಲ ಕೆ.ಎಸ್.ಎನ್. ರಾಜೇಶ್ ಭಟ್ಗೆ ಸೇರಿದ ಎಲ್ಲಾ ಬ್ಯಾಂಕ್ ಖಾತೆಗಳನ್ನು ಸೀಜ್ ಮಾಡಿಸಿದ್ದಾರೆ. ತಮಿಳುನಾಡು, ಆಂಧ್ರ, ಕೇರಳ, ಮಹಾರಾಷ್ಟ್ರ ಸೇರಿದಂತೆ ಇತರೆ ರಾಜ್ಯಗಳ ಪೊಲೀಸರ ನೆರವು ಸಹ ಕೇಳಿದ್ದಾರೆ. ಪ್ರಕರಣ ಬೇಧಿಸಲು ಮಂಗಳೂರು ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ಅವರು 6 ತಂಡಗಳನ್ನು ರಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ