Webdunia - Bharat's app for daily news and videos

Install App

ಐ ಎಲ್ ಯು ಎಂದು ವಿದ್ಯಾರ್ಥಿನಿಗೆ ಎಸ್ಎಂಎಸ್ ಕಳಿಸಿದ ಶಿಕ್ಷಕ: ಪಾಲಕರಿಗೆ ವಿಷಯ ಗೊತ್ತಾದಾಗ ಪರಾರಿ

Webdunia
ಶುಕ್ರವಾರ, 21 ಸೆಪ್ಟಂಬರ್ 2018 (16:45 IST)
ಶಿಕ್ಷಕನೊಬ್ಬ ಶಾಲಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಜೊತೆಗೆ ಅಸಭ್ಯವಾಗಿ ಮೆಸೇಜ್ ಮಾಡಿ ಪರಾರಿ ಆಗಿರುವ ಘಟನೆ ನಡೆದಿದೆ.

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಸರಕಾರಿ ಪದವಿಪೂರ್ವ ಕಾಲೇಜಿನ ಹೈಸ್ಕೂಲ್ ವಿಭಾಗದ ಹತ್ತನೇಯ ತರಗತಿಯಲ್ಲಿ ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿನಿಗೆ ಪ್ರತಿನಿತ್ಯ ಲೈಂಗಿಕ ಕಿರುಕಳ ನೀಡುತ್ತಿರುವ ಜೊತೆಗೆ ಮೊಬೈಲ್ ನಲ್ಲಿ ಐ ಲವ್ ಯು, ಕಾಲ್ ಮಿ, ಪ್ಲೀಜ್, ಅಪ್ಪು ಪ್ಲೀಜ್ ಮಾತಾಡ್ಬೇಕು ಎಂದು ಶಿಕ್ಷಕನೊಬ್ಬ ಎಸ್ ಎಮ್ ಎಸ್ ಕಳಿಸಿದ್ದಾನೆ. ಮಲ್ಲಪ್ಪ ಬಸವರಾಜ್ ಡಂಗಿ ಎಂಬ ಶಿಕ್ಷಕ ಇಂತಹ ಕೃತ್ಯ ಎಸಗಿದ್ದು, ಪಾಲಕರಿಗೆ ವಿಷಯ ತಿಳಿದ ತಕ್ಷಣ ಶಾಲೆಗೆ ಬಂದಿದ್ದಾರೆ. ಇನ್ನು ಶಿಕ್ಷಕನಿಗೆ ಸಾರ್ವಜನಿಕ ಸಮ್ಮುಖದಲ್ಲಿ ಥಳಿಸಬೇಕು ಎನ್ನುವಾಗಲೇ ಶಿಕ್ಷಕ ಡಂಗಿ ಅಲ್ಲಿಂದ ಪರಾರಿಯಾಗಿದ್ದಾನೆ.

ಸ್ಥಳೀಯರು ಶಾಲೆಯ ಮುಖ್ಯೋಪಾಧ್ಯಾಯರಿಗೆ ಈ ವಿಷಯ ತಿಳಿಸಿದ್ದಾರೆ. ಕೂಡಲೇ ಶಿಕ್ಷಕನ ವಿರುದ್ಧ ಕ್ರಮಕ್ಕಾಗಿ ಡಿಡಿಪಿಐ  ಗಮನಕ್ಕೆ ತಂದು ಶಿಕ್ಷಕ ಸೇವೆಯಿಂದ ಅಮಾನತ್ತು ಮಾಡಬೇಕು  ಆಗ್ರಹಿಸಿದ್ದಾರೆ.
ಇನ್ನು ಮುಖ್ಯೋಪಾಧ್ಯಾಯರು ಮೇಲಾಧಿಕಾರಿಗಳ ಗಮನಕ್ಕೆ ತಂದು ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ ನಂತರ ಸ್ಥಳೀಯರು ಶಾಂತರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

ಮುಂದಿನ ಸುದ್ದಿ