Select Your Language

Notifications

webdunia
webdunia
webdunia
webdunia

ಎಸ್ ಎಂ ಕೃಷ್ಣ ಅಳಿಯ ವಿ.ಜಿ ಸಿದ್ದಾರ್ಥ್ ನಾಪತ್ತೆ ಹಿನ್ನಲೆ; ಕೃಷ್ಣ ಅವರ ನಿವಾಸಕ್ಕೆ ಹಲವು ಗಣ್ಯರ ಭೇಟಿ

ಎಸ್ ಎಂ ಕೃಷ್ಣ ಅಳಿಯ ವಿ.ಜಿ ಸಿದ್ದಾರ್ಥ್ ನಾಪತ್ತೆ ಹಿನ್ನಲೆ; ಕೃಷ್ಣ ಅವರ  ನಿವಾಸಕ್ಕೆ ಹಲವು ಗಣ್ಯರ ಭೇಟಿ
ಮಂಗಳೂರು , ಮಂಗಳವಾರ, 30 ಜುಲೈ 2019 (10:46 IST)
ಮಂಗಳೂರು : ಮಾಜಿ ಸಚಿವ ಎಸ್ ಎಂ ಕೃಷ್ಣ ಅಳಿಯ ವಿ.ಜಿ ಸಿದ್ದಾರ್ಥ್ ಅವರು ನಾಪತ್ತೆಯಾದ ಹಿನ್ನಲೆಯಲ್ಲಿ ಎಸ್ ಎಂ ಕೃಷ್ಣ ಅವರ ನಿವಾಸಕ್ಕೆ ಹಲವು ಗಣ್ಯರು ಭೇಟಿ ನೀಡುತ್ತಿದ್ದಾರೆ.




ಇಂದು  ಬೆಂಗಳೂರಿನ ಸದಾಶಿವನಗರದಲ್ಲಿರುವ ಎಸ್ ಎಂ ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿರುವ ಮಾಜಿ ಸಿಎಂ  ಕುಮಾರಸ್ವಾಮಿ ಅವರು ಸಿದ್ದಾರ್ಥ್ ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ.


ಈಗಾಗಲೇ ಸಿಎಂ ಯಡಿಯೂರಪ್ಪ ಹಾಗೂ ನಟ ಪುನೀತ್ ರಾಜ್ ಕುಮಾರ, ರಾಘವೇಂದ್ರ ರಾಜ್ ಕುಮಾರ್ ಅವರು ಎಸ್ ಎಂ ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ ಎನ್ನಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಎಸ್ ಎಂ ಕೃಷ್ಣ ಅಳಿಯ ನಾಪತ್ತೆ ಹಿನ್ನಲೆ; ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಶಾಸಕ ಯು.ಟಿ.ಖಾದರ್