Webdunia - Bharat's app for daily news and videos

Install App

ಎಸ್ ಎಂ ಕೃಷ್ಣ ಅಳಿಯ ವಿ.ಜಿ ಸಿದ್ದಾರ್ಥ್ ನಾಪತ್ತೆ ಹಿನ್ನಲೆ; ಕೃಷ್ಣ ಅವರ ನಿವಾಸಕ್ಕೆ ಹಲವು ಗಣ್ಯರ ಭೇಟಿ

Webdunia
ಮಂಗಳವಾರ, 30 ಜುಲೈ 2019 (10:46 IST)
ಮಂಗಳೂರು : ಮಾಜಿ ಸಚಿವ ಎಸ್ ಎಂ ಕೃಷ್ಣ ಅಳಿಯ ವಿ.ಜಿ ಸಿದ್ದಾರ್ಥ್ ಅವರು ನಾಪತ್ತೆಯಾದ ಹಿನ್ನಲೆಯಲ್ಲಿ ಎಸ್ ಎಂ ಕೃಷ್ಣ ಅವರ ನಿವಾಸಕ್ಕೆ ಹಲವು ಗಣ್ಯರು ಭೇಟಿ ನೀಡುತ್ತಿದ್ದಾರೆ.




ಇಂದು  ಬೆಂಗಳೂರಿನ ಸದಾಶಿವನಗರದಲ್ಲಿರುವ ಎಸ್ ಎಂ ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿರುವ ಮಾಜಿ ಸಿಎಂ  ಕುಮಾರಸ್ವಾಮಿ ಅವರು ಸಿದ್ದಾರ್ಥ್ ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ.


ಈಗಾಗಲೇ ಸಿಎಂ ಯಡಿಯೂರಪ್ಪ ಹಾಗೂ ನಟ ಪುನೀತ್ ರಾಜ್ ಕುಮಾರ, ರಾಘವೇಂದ್ರ ರಾಜ್ ಕುಮಾರ್ ಅವರು ಎಸ್ ಎಂ ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments