Webdunia - Bharat's app for daily news and videos

Install App

ಮಾರ್ಚ್ 31ಕ್ಕೆ ಅಭಿಪ್ರಾಯ ಸಂಗ್ರಹಿಸಲು ‘ಶಾ’ ಕರೆ

Webdunia
ಮಂಗಳವಾರ, 28 ಮಾರ್ಚ್ 2023 (16:17 IST)
ಈ ಬಾರಿಯೂ ನಾವೇ ಅಧಿಕಾರಕ್ಕೆ ಬರುತ್ತೇವೆ ಬರೆದಿಟ್ಟುಕೊಳ್ಳಿ, ಈ ಬಾರಿ ಬಿಜೆಪಿಗೆ ಸ್ಪಷ್ಟ‌ ಬಹುಮತ ಬರಲಿದೆ. ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಯಾರೂ ತಲೆ ಕೆಡಿಸಿಕೊಳ್ಳಬೇಡಿ. ಒಳ್ಳೆಯ ಕೆಲಸ ಮಾಡಿ, ಪ್ಲಾನ್ ಮಾಡಿ ಮೀಸಲಾತಿ ಹಂಚಿಕೆ ಮಾಡಿದ್ದೀರಿ. ಎಂದು ಒನ್‌ಲೈನ್ ಸ್ಟೇಟ್‌ಮೆಂಟ್ ನೀಡಿದ ಕೇಂದ್ರ ಗೃಹ ಈ ಬಾರಿಯೂ ನಾವೇ ಅಧಿಕಾರಕ್ಕೆ ಬರುತ್ತೇವೆ ಬರೆದಿಟ್ಟುಕೊಳ್ಳಿ, ಈ ಬಾರಿ ಬಿಜೆಪಿಗೆ ಸ್ಪಷ್ಟ‌ ಬಹುಮತ ಬರಲಿದೆ. ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಯಾರೂ ತಲೆ ಕೆಡಿಸಿಕೊಳ್ಳಬೇಡಿ. ಒಳ್ಳೆಯ ಕೆಲಸ ಮಾಡಿ, ಪ್ಲಾನ್ಈ ಬಾರಿಯೂ ನಾವೇ ಅಧಿಕಾರಕ್ಕೆ ಬರುತ್ತೇವೆ ಬರೆದಿಟ್ಟುಕೊಳ್ಳಿ, ಈ ಬಾರಿ ಬಿಜೆಪಿಗೆ ಸ್ಪಷ್ಟ‌ ಬಹುಮತ ಬರಲಿದೆ. ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಯಾರೂ ತಲೆ ಕೆಡಿಸಿಕೊಳ್ಳಬೇಡಿ. ಒಳ್ಳೆಯ ಕೆಲಸ ಮಾಡಿ, ಪ್ಲಾನ್ ಮಾಡಿ ಮೀಸಲಾತಿ ಹಂಚಿಕೆ ಮಾಡಿದ್ದೀರಿ. ಎಂದು ಒನ್‌ಲೈನ್ ಸ್ಟೇಟ್‌ಮೆಂಟ್ ನೀಡಿದ ಕೇಂದ್ರ ಗೃಹ ಅಮಿತ್ ಶಾ. ನಮಗೆ ಇರುವ ಒಂದೇ ಒಂದು ಕೊರತೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಾಗಿದ್ದು. ಅದನ್ನು ಸರಿದೂಗಿಸಿಬಿಟ್ಟರೇ, ಸ್ಪಷ್ಟ ಬಹುಮತ ಗ್ಯಾರೆಂಟಿ ಸಿಗಲಿದೆ.. ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಪ್ರತಿ ಎರಡು ಜಿಲ್ಲೆಗೆ ಒಂದು ಕಮಿಟಿ ರಚನೆ ಮಾಡಬೇಕು.. ತದನಂತರ ಅಭ್ಯರ್ಥಿಗಳ ಆಯ್ಕೆಗೆ ಕಮಿಟಿ ರಚಸಿ, ಕೋರ್ ಕಮಿಟಿ ಸದಸ್ಯ, ಪದಾಧಿಕಾರಿ, ಸಂಸದ ಮೂವರು ಒಳಗೊಂಡ ಕಮಿಟಿಯ ಮೂಲಕ, ಮಾರ್ಚ್ 31ಕ್ಕೆ ಒಂದೇ ದಿನ ಅಭಿಪ್ರಾಯ ಸಂಗ್ರಹಿಸಬೇಕು ಎಂದು ಶಾ ಸೂಚಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments