Daily Horoscope

ರಾಜ್ಯ ಬಿಜೆಪಿ ಘಟಕದ ಕಾರ್ಯವೈಖರಿಗೆ ಅಮಿತ್ ಶಾ ಅಸಮಾಧಾನ

Webdunia
ಭಾನುವಾರ, 13 ಆಗಸ್ಟ್ 2017 (11:30 IST)
ರಾಜ್ಯ ಘಟಕದೊಳಗಿನ ಪಕ್ಷಪಾತ, ದ್ವೇಷದ ವಿರುದ್ಧ ತೀವ್ರವಾದ ಎಚ್ಚರಿಕೆಯನ್ನು ನೀಡಿ ಭ್ರಷ್ಟಾಚಾರ ಮತ್ತು ಜಾತಿ ಧ್ರುವೀಕರಣದ ವಿಚಾರಗಳ ಬಗ್ಗೆ ಬಿಜೆಪಿ ಮುಖಂಡರ ಕಾರ್ಯವೈಖರಿಯ ಬಗ್ಗೆ ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಚುನಾವಣೆಗೆ ರಾಜ್ಯ ಘಟಕವನ್ನು ಹುರಿದುಂಬಿಸಲು ಮೂರು ದಿನಗಳ ಭೇಟಿಗಾಗಿ ಬೆಂಗಳೂರಿನಲ್ಲಿ ಆಗಮಿಸಿದ ಶಾ, ಕಾದಾಡುತ್ತಿದ್ದ ಬಣಗಳ ಮೇಲೆ ಚಾವಟಿ ಹಾಕಿ, ಪಕ್ಷಕ್ಕೆ ನಿಷ್ಠರಾಗಿರುವಂತೆ ಕಟ್ಟು ನಿಟ್ಟಿನ ಆದೇಶ ನೀಡಿದ್ದಾರೆ.
 
"ಪಕ್ಷವು ಯಾವುದೇ ರೀತಿಯ ಅಶಿಸ್ತಿನನ್ನೂ ತಡೆದುಕೊಳ್ಳುವುದಿಲ್ಲ. ಎಲ್ಲ ಕಾರ್ಯಕರ್ತರು ಪಕ್ಷದ ರೇಖೆಯಲ್ಲಿ ಒಂದು ಕುಟುಂಬವಾಗಿ ಕೆಲಸ ಮಾಡಬೇಕು ಎಂದು ಬಿ.ಎಸ್. ಯಡಿಯೂರಪ್ಪ ಮತ್ತು ಕೆ ಎಸ್ ಈಶ್ವರಪ್ಪ ಸೇರಿದಂತೆ ಹಿರಿಯ ರಾಜ್ಯ ಘಟಕದ ನಾಯಕರಿಗೆ ಪರೋಕ್ಷವಾಗಿ ಚಾಟಿ ಬೀಸಿದರು.
 
ಕೆಲವು ರಾಜ್ಯ ಪದಾಧಿಕಾರಿಗಳು ದ್ವೇಷವನ್ನು ಅಂತ್ಯಗೊಳಿಸಲು ತೆಗೆದುಕೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡಲು ಯತ್ನಿಸಿದಾಗ, ನಾವು ಅದನ್ನು ನೋಡಿಕೊಳ್ಳುತ್ತೇವೆ, ಚಿಂತೆ ಬೇಡ. ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸುವಲ್ಲಿ ಗಮನಹರಿಸಿರಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸಲಹೆ ನೀಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments