Webdunia - Bharat's app for daily news and videos

Install App

ಬಸ್ ಪ್ರಯಾಣಿಕರಿಗೆ ತಟ್ಟಿದ ಶಕ್ತಿ ಯೋಜನೆ ಎಫೆಕ್ಟ್

Webdunia
ಗುರುವಾರ, 27 ಜುಲೈ 2023 (20:27 IST)
ಒಪ್ಪಂದದ ಮೇರೆಗೆ ಸಂಚಾರ ಮಾಡುವ ಸಾರಿಗೆ ನಿಗಮದ ಬಸ್ ಗಳ ದರ ಏರಿಕೆಯಾಗಲಿದೆ.ದರ ಪರಿಷ್ಕರಣೆ ಆದೇಶ ಕೆಎಸ್ಆರ್ಟಿಸಿ ಹೊರಡಿಸಿದೆ.ಶಕ್ತಿ ಯೋಜನೆಯಿಂದ ನಿತ್ಯ ಓಡಾಟದ ಬಸ್ ಗಳ ಬೇಡಿಕೆ ಹೆಚ್ಚಾದ ಹಿನ್ನೆಲೆ ಸದ್ಯ ದರ ಪರಿಷ್ಕರಣೆ ನಿಗಮ ಮಾಡಿದೆ.
 
ಹೊಸ ಆದೇಶದ ಪ್ರಕಾರ ಮೈಸೂರು ವ್ಯಾಪ್ತಿಯಲ್ಲಿ ಗಂಟೆ ಆಧಾರದಲ್ಲಿ ವಾಹನಗಳನ್ನ ಒದಗಿಸುವ ವ್ಯವಸ್ಥೆಯನ್ನ ನಿಗಮ ಕೈ ಬಿಟ್ಟಿದೆ.ಕರ್ನಾಟಕ ಸಾರಿಗೆ , ರಾಜಹಂಸ ಎಕ್ಸಿಕ್ಯೂಟಿವ್, ರಾಜಹಂಸ ಸೇರಿದಂತೆ 7 ವಿವಿಧ ರೀತಿಯ  ಒಪ್ಪಂದದ ಮೇರೆಗೆ ಸಂಚಾರ ಮಾಡುವ ಬಸ್ ಗಳ ದರ ಪರಿಷ್ಕರಣೆ ಮಾಡಲಾಗಿದೆ.ಪರಿಷ್ಕೃತ ದರ  ಆಗಸ್ಟ್ ಒಂದನೇ  ತಾರೀಖಿನಿಂದ ಜಾರಿಯಾಗಲಿದೆ.ಈ ಆದೇಶಕ್ಕೂ ಮುನ್ನ ಬುಕ್ಕಿಂಗ್ ಮಾಡಿರುವ ಒಪ್ಪಂದದ ಬಸ್ ಗಳಿಗೆ ಹಳೆಯ ದರ ಮುಂದುವರಿಕೆಯಾಗಲಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments