Webdunia - Bharat's app for daily news and videos

Install App

ಬಸ್ ಪ್ರಯಾಣಿಕರಿಗೆ ತಟ್ಟಿದ ಶಕ್ತಿ ಯೋಜನೆ ಎಫೆಕ್ಟ್

Webdunia
ಗುರುವಾರ, 27 ಜುಲೈ 2023 (20:27 IST)
ಒಪ್ಪಂದದ ಮೇರೆಗೆ ಸಂಚಾರ ಮಾಡುವ ಸಾರಿಗೆ ನಿಗಮದ ಬಸ್ ಗಳ ದರ ಏರಿಕೆಯಾಗಲಿದೆ.ದರ ಪರಿಷ್ಕರಣೆ ಆದೇಶ ಕೆಎಸ್ಆರ್ಟಿಸಿ ಹೊರಡಿಸಿದೆ.ಶಕ್ತಿ ಯೋಜನೆಯಿಂದ ನಿತ್ಯ ಓಡಾಟದ ಬಸ್ ಗಳ ಬೇಡಿಕೆ ಹೆಚ್ಚಾದ ಹಿನ್ನೆಲೆ ಸದ್ಯ ದರ ಪರಿಷ್ಕರಣೆ ನಿಗಮ ಮಾಡಿದೆ.
 
ಹೊಸ ಆದೇಶದ ಪ್ರಕಾರ ಮೈಸೂರು ವ್ಯಾಪ್ತಿಯಲ್ಲಿ ಗಂಟೆ ಆಧಾರದಲ್ಲಿ ವಾಹನಗಳನ್ನ ಒದಗಿಸುವ ವ್ಯವಸ್ಥೆಯನ್ನ ನಿಗಮ ಕೈ ಬಿಟ್ಟಿದೆ.ಕರ್ನಾಟಕ ಸಾರಿಗೆ , ರಾಜಹಂಸ ಎಕ್ಸಿಕ್ಯೂಟಿವ್, ರಾಜಹಂಸ ಸೇರಿದಂತೆ 7 ವಿವಿಧ ರೀತಿಯ  ಒಪ್ಪಂದದ ಮೇರೆಗೆ ಸಂಚಾರ ಮಾಡುವ ಬಸ್ ಗಳ ದರ ಪರಿಷ್ಕರಣೆ ಮಾಡಲಾಗಿದೆ.ಪರಿಷ್ಕೃತ ದರ  ಆಗಸ್ಟ್ ಒಂದನೇ  ತಾರೀಖಿನಿಂದ ಜಾರಿಯಾಗಲಿದೆ.ಈ ಆದೇಶಕ್ಕೂ ಮುನ್ನ ಬುಕ್ಕಿಂಗ್ ಮಾಡಿರುವ ಒಪ್ಪಂದದ ಬಸ್ ಗಳಿಗೆ ಹಳೆಯ ದರ ಮುಂದುವರಿಕೆಯಾಗಲಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ವಾರವೂ ರಣ ಮಳೆ ಇರುತ್ತಾ ಇಲ್ಲಿದೆ ವಾರದ ಹವಾಮಾನ ವರದಿ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಮುಂದಿನ ಸುದ್ದಿ
Show comments