Webdunia - Bharat's app for daily news and videos

Install App

ಬಸ್ ಪ್ರಯಾಣಿಕರಿಗೆ ತಟ್ಟಿದ ಶಕ್ತಿ ಯೋಜನೆ ಎಫೆಕ್ಟ್

Webdunia
ಗುರುವಾರ, 27 ಜುಲೈ 2023 (20:27 IST)
ಒಪ್ಪಂದದ ಮೇರೆಗೆ ಸಂಚಾರ ಮಾಡುವ ಸಾರಿಗೆ ನಿಗಮದ ಬಸ್ ಗಳ ದರ ಏರಿಕೆಯಾಗಲಿದೆ.ದರ ಪರಿಷ್ಕರಣೆ ಆದೇಶ ಕೆಎಸ್ಆರ್ಟಿಸಿ ಹೊರಡಿಸಿದೆ.ಶಕ್ತಿ ಯೋಜನೆಯಿಂದ ನಿತ್ಯ ಓಡಾಟದ ಬಸ್ ಗಳ ಬೇಡಿಕೆ ಹೆಚ್ಚಾದ ಹಿನ್ನೆಲೆ ಸದ್ಯ ದರ ಪರಿಷ್ಕರಣೆ ನಿಗಮ ಮಾಡಿದೆ.
 
ಹೊಸ ಆದೇಶದ ಪ್ರಕಾರ ಮೈಸೂರು ವ್ಯಾಪ್ತಿಯಲ್ಲಿ ಗಂಟೆ ಆಧಾರದಲ್ಲಿ ವಾಹನಗಳನ್ನ ಒದಗಿಸುವ ವ್ಯವಸ್ಥೆಯನ್ನ ನಿಗಮ ಕೈ ಬಿಟ್ಟಿದೆ.ಕರ್ನಾಟಕ ಸಾರಿಗೆ , ರಾಜಹಂಸ ಎಕ್ಸಿಕ್ಯೂಟಿವ್, ರಾಜಹಂಸ ಸೇರಿದಂತೆ 7 ವಿವಿಧ ರೀತಿಯ  ಒಪ್ಪಂದದ ಮೇರೆಗೆ ಸಂಚಾರ ಮಾಡುವ ಬಸ್ ಗಳ ದರ ಪರಿಷ್ಕರಣೆ ಮಾಡಲಾಗಿದೆ.ಪರಿಷ್ಕೃತ ದರ  ಆಗಸ್ಟ್ ಒಂದನೇ  ತಾರೀಖಿನಿಂದ ಜಾರಿಯಾಗಲಿದೆ.ಈ ಆದೇಶಕ್ಕೂ ಮುನ್ನ ಬುಕ್ಕಿಂಗ್ ಮಾಡಿರುವ ಒಪ್ಪಂದದ ಬಸ್ ಗಳಿಗೆ ಹಳೆಯ ದರ ಮುಂದುವರಿಕೆಯಾಗಲಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಕ್ಷಣೆ ನೀಡಬೇಕಿದ್ದ ಕೈಯಿಂದಲೇ 10ರ ಬಾಲಕಿ ಮೇಲೆ ರೇಪ್ ಆಂಡ್ ಮರ್ಡರ್‌, ಕಾನ್ಸ್‌ಟೇಬಲ್ ಅರೆಸ್ಟ್‌

ಬಟ್ಟೆ ನೆನೆಯಲು ಹಾಕಿದ್ದ ಬಕೆಟ್‌ಗೆ ಬಿದ್ದು 8 ತಿಂಗಳ ಕಂದಮ್ಮ ಸಾವು

ಪ್ರಧಾನಿ ಮೋದಿಗೆ ಬೈದಿದ್ದ ವೈರಲ್ ಹುಡುಗಿ ನಿಶೂ ಮನೆ ಖಾಲಿ ಮಾಡಿಸಿದ ಮಾಲಿಕ Video

ಜಂತರ್ ಮಂತರ್‌ನಲ್ಲಿ ಭಾಗಿಯಾದ ಪ್ರತಿಭಟನಕಾರರಿಗೆ ಬಿಗ್ ರಿಲೀಫ್

Karnataka Weather: ಭಾರೀ ಮಳೆ, ಇದೇ 31ರ ವರೆಗೆ ರಾಜ್ಯದ ಈ 15ಜಿಲ್ಲೆಗಳಲ್ಲಿ ಆರೆಂಜ್ ಆಲರ್ಟ್‌

ಮುಂದಿನ ಸುದ್ದಿ
Show comments