ಬಸ್ ಪ್ರಯಾಣಿಕರಿಗೆ ತಟ್ಟಿದ ಶಕ್ತಿ ಯೋಜನೆ ಎಫೆಕ್ಟ್

Webdunia
ಗುರುವಾರ, 27 ಜುಲೈ 2023 (20:27 IST)
ಒಪ್ಪಂದದ ಮೇರೆಗೆ ಸಂಚಾರ ಮಾಡುವ ಸಾರಿಗೆ ನಿಗಮದ ಬಸ್ ಗಳ ದರ ಏರಿಕೆಯಾಗಲಿದೆ.ದರ ಪರಿಷ್ಕರಣೆ ಆದೇಶ ಕೆಎಸ್ಆರ್ಟಿಸಿ ಹೊರಡಿಸಿದೆ.ಶಕ್ತಿ ಯೋಜನೆಯಿಂದ ನಿತ್ಯ ಓಡಾಟದ ಬಸ್ ಗಳ ಬೇಡಿಕೆ ಹೆಚ್ಚಾದ ಹಿನ್ನೆಲೆ ಸದ್ಯ ದರ ಪರಿಷ್ಕರಣೆ ನಿಗಮ ಮಾಡಿದೆ.
 
ಹೊಸ ಆದೇಶದ ಪ್ರಕಾರ ಮೈಸೂರು ವ್ಯಾಪ್ತಿಯಲ್ಲಿ ಗಂಟೆ ಆಧಾರದಲ್ಲಿ ವಾಹನಗಳನ್ನ ಒದಗಿಸುವ ವ್ಯವಸ್ಥೆಯನ್ನ ನಿಗಮ ಕೈ ಬಿಟ್ಟಿದೆ.ಕರ್ನಾಟಕ ಸಾರಿಗೆ , ರಾಜಹಂಸ ಎಕ್ಸಿಕ್ಯೂಟಿವ್, ರಾಜಹಂಸ ಸೇರಿದಂತೆ 7 ವಿವಿಧ ರೀತಿಯ  ಒಪ್ಪಂದದ ಮೇರೆಗೆ ಸಂಚಾರ ಮಾಡುವ ಬಸ್ ಗಳ ದರ ಪರಿಷ್ಕರಣೆ ಮಾಡಲಾಗಿದೆ.ಪರಿಷ್ಕೃತ ದರ  ಆಗಸ್ಟ್ ಒಂದನೇ  ತಾರೀಖಿನಿಂದ ಜಾರಿಯಾಗಲಿದೆ.ಈ ಆದೇಶಕ್ಕೂ ಮುನ್ನ ಬುಕ್ಕಿಂಗ್ ಮಾಡಿರುವ ಒಪ್ಪಂದದ ಬಸ್ ಗಳಿಗೆ ಹಳೆಯ ದರ ಮುಂದುವರಿಕೆಯಾಗಲಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments